ಗೂಂಡಾಗಿರಿ ಮಾಡಿದ ಅಪ್ಪ, ಮಗನ ಮುಖಕ್ಕೆ ತಿವಿದ ಸಂಸದೆ ಸುಮಲತಾ
ಕೋವಿಡ್-19 ಪರೀಕ್ಷೆ ನಡೆಸುತ್ತಿದ್ದ ವೇಳೆ ಅಡ್ಡಿಪಡೆಸಿ, ಗಲಾಟೆ ಮಾಡಿದ ಎಂಎಲ್ಸಿ ಕೆ.ಟಿ ಶ್ರೀಕಂಠೇಗೌಡ ಹಾಗೂ ಅವರ ಪುತ್ರನ ವಿರುದ್ಧ ಸಂಸದೆ ಸುಮಲತಾ ಅಂಬರೀಶ್ ಕಿಡಿಕಾರಿದ್ದಾರೆ.
ಮಂಡ್ಯ, (ಏ.25): ಪತ್ರಕರ್ತರ ಕೋವಿಡ್-19 ಪರೀಕ್ಷೆ ನಡೆಸುತ್ತಿದ್ದ ವೇಳೆ ಅಡ್ಡಿಪಡೆಸಿ, ಗಲಾಟೆ ಮಾಡಿದ ಎಂಎಲ್ಸಿ ಕೆ.ಟಿ ಶ್ರೀಕಂಠೇಗೌಡ ಹಾಗೂ ಅವರ ಪುತ್ರನ ವಿರುದ್ಧ ಸಂಸದೆ ಸುಮಲತಾ ಅಂಬರೀಶ್ ಕಿಡಿಕಾರಿದ್ದಾರೆ.
ಕೊರೋನಾ ಪರೀಕ್ಷೆಗೆ ಅಡ್ಡಿ: ಜೆಡಿಎಸ್ MLC ಮತ್ತು ಅವರ ಚೇಲಾಗಳ ವಿರುದ್ಧ ಕೇಸ್ ಬುಕ್..!
ಈ ರೀತಿ ಗೂಂಡಾಗಿರಿ ಮಾಡಿ, ಗಲಾಟೆ ಮಾಡೋರಿಗೆ ಎಂಎಲ್ಸಿ ಆಗಿ ಮುಂದುವರಿಯೋಕೆ ಯಾವ ಅರ್ಹತೆ ಇದೆ ಎಂದು ತಿವಿದಿದ್ದಾರೆ.