
ಕೆ.ಆರ್.ಪೇಟೆ, ಶಿರಾ ಆಯ್ತು ಈಗ ವಿಜಯೇಂದ್ರನ ಮಸ್ಕಿ ದಂಡಯಾತ್ರೆ
ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಉಪಚುನಾವಣೆಯ ಉಸ್ತುವಾರಿ ವಹಿಸಿಕೊಂಡು ವಿಜಯೇಂದ್ರ ಅವರು ಅಖಾಡಕ್ಕಿಳಿದಿದ್ದಾರೆ. ಇನ್ನು ಈ ಬಗ್ಗೆ ಸ್ವತಃ ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಅವರು ಪ್ರತಿಕ್ರಿಯಿಸಿದ್ದಾರೆ.
ರಾಯಚೂರು, (ಮಾ.10): ಮಂಡ್ಯದ ಕೆ.ಆರ್.ಪೇಟೆ ಹಾಗೂ ತುಮಕೂರಿನ ಶಿರಾ ವಿಧಾನಸಭಾ ಉಪಚುನಾವಣೆಯ ಉಸ್ತುವಾರಿ ವಹಿಸಿಕೊಂಡು ಬಿ.ವೈ ವಿಜಯೇಂದ್ರ ಅವರು ಬಿಜೆಪಿಯನ್ನು ಗೆಲ್ಲಿಸಿಕೊಂಡು ಬಂದಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಇದೀಗ ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಉಪಚುನಾವಣೆಯ ಉಸ್ತುವಾರಿ ವಹಿಸಿಕೊಂಡು ವಿಜಯೇಂದ್ರ ಅವರು ಅಖಾಡಕ್ಕಿಳಿದಿದ್ದಾರೆ. ಇನ್ನು ಈ ಬಗ್ಗೆ ಸ್ವತಃ ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಅವರು ಪ್ರತಿಕ್ರಿಯಿಸಿದ್ದಾರೆ.