Asianet Suvarna News Asianet Suvarna News

ಬಿಜೆಪಿ ಸರ್ಕಾರ ಪತನ ಗ್ಯಾರಂಟಿ? ಹಾಲುಮತದವ್ರ ಭವಿಷ್ಯ ಸುಳ್ಳಾಗಿರೋದು ಉಂಟ್ರಿ?

ಉಪಚುನಾವಣೆ ಬಳಿಕ ಬಿಜೆಪಿ ಸರ್ಕಾರ ಪತನವಾಗೋದು ಗ್ಯಾರಂಟಿನಾ? ಹಾಲುಮತದವರು ನುಡಿದ ಭವಿಷ್ಯ ನಿಜವಾಗುತ್ತಾ? ಹಾಗಂತ ರಾಜಕೀಯ ನಾಯಕರು ಹೇಳುತ್ತಿದ್ದಾರೆ. ಏಕೆಂದರೆ ಬಿಜೆಪಿ ಸರ್ಕಾರ ಉಳಿಯಬೇಕಾದ್ರೆ ಕನಿಷ್ಠ 8 ಸೀಟು ಗೆಲ್ಲೋದು ಅನಿವಾರ್ಯ.  

ಬೆಂಗಳೂರು (ನ.21): ಉಪಚುನಾವಣೆ ಬಳಿಕ ಬಿಜೆಪಿ ಸರ್ಕಾರ ಪತನವಾಗೋದು ಗ್ಯಾರಂಟಿನಾ? ಹಾಲುಮತದವರು ನುಡಿದ ಭವಿಷ್ಯ ನಿಜವಾಗುತ್ತಾ? ಹಾಗಂತ ರಾಜಕೀಯ ನಾಯಕರು ಹೇಳುತ್ತಿದ್ದಾರೆ. ಏಕೆಂದರೆ ಬಿಜೆಪಿ ಸರ್ಕಾರ ಉಳಿಯಬೇಕಾದ್ರೆ ಕನಿಷ್ಠ 8 ಸೀಟು ಗೆಲ್ಲೋದು ಅನಿವಾರ್ಯ. 

ಶಾಸಕರ ರಾಜೀನಾಮೆಯಿಂದ ತೆರವಾಗಿರುವ 15 ಕ್ಷೇತ್ರಗಳಿಗೆ ಡಿ.05ರಂದು ಉಪಚುನಾವಣೆ ನಡೆಯಲಿದೆ. ಡಿ.09ಕ್ಕೆ ಮತ ಎಣಿಕೆ ನಡೆಯಲಿದ್ದು, ಫಲಿತಾಂಶ ಪ್ರಕಟವಾಗಲಿದೆ.   

Video Top Stories