Congress Padayatra 'ಮುಖ್ಯಮಂತ್ರಿ ಆಗುವ ದೃಷ್ಟಿಯಿಂದಲೇ ಡಿಕೆಶಿ ಪಾದಯಾತ್ರೆ'

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ರಾಮನಗರಕ್ಕೆ ಬಂದಿದೆ. ಇನ್ನು ಈ ಪಾದಯಾತ್ರೆ ಬಗ್ಗೆ ಸಾರಿಗೆ ಸಚಿವ ಶ್ರೀರಾಮುಲು ಪ್ರತಿಕ್ರಿಯಿಸಿದ್ದಾರೆ.

Share this Video
  • FB
  • Linkdin
  • Whatsapp

ಚಿತ್ರದುರ್ಗ (ಜ.12): ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ರಾಮನಗರಕ್ಕೆ ಬಂದಿದೆ. ಇನ್ನು ಈ ಪಾದಯಾತ್ರೆ ಬಗ್ಗೆ ಸಾರಿಗೆ ಸಚಿವ ಶ್ರೀರಾಮುಲು ಪ್ರತಿಕ್ರಿಯಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Congress Padayatra ಕಾಂಗ್ರೆಸ್ ಪಾದಯಾತ್ರೆಗೆ ಪೊಲೀಸರಿಂದಲೇ ಸಹಕಾರ!

ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಆಗುವ ದೃಷ್ಟಿಯಿಂದಲೇ ಡಿಕೆ ಶಿವಕುಮಾರ್ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಟಾಂಗ್ ಕೊಟ್ಟರು.

Related Video