Asianet Suvarna News Asianet Suvarna News

Mekedatu Padayatre ಜನಾಶೀರ್ವಾದ ಯಾತ್ರೆ ಮಾಡುವಾಗ ಎಲ್ಲಿ ಹೋಗಿದ್ರು?ಬಿಜೆಪಿಗೆ ಸಿದ್ದು ಗುದ್ದು

ಮೇಕೆದಾಟು ಜಾರಿಗೆ ಆಗ್ರಹಿಸಿ ಕರ್ನಾಟಕ ಕಾಂಗ್ರೆಸ್ ಪಾದಯಾತ್ರೆ ಹಮ್ಮಿಕೊಂಡಿದ್ದು, ಇದೀಗ ಇದಕ್ಕೆ ಬ್ರೇಕ್ ಹಾಕಲು ಸರ್ಕಾರ ಕೊರೋನಾ ಎಚ್ಚರಿಕೆ ಕೊಟ್ಟಿದ್ದಾರೆ. ಇದಕ್ಕೆ ಪ್ರತಿಯಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ.

ಬೆಂಗಳೂರು, (ಜ.04): ಮೇಕೆದಾಟು ಜಾರಿಗೆ ಆಗ್ರಹಿಸಿ ಕರ್ನಾಟಕ ಕಾಂಗ್ರೆಸ್ ಪಾದಯಾತ್ರೆ ಹಮ್ಮಿಕೊಂಡಿದ್ದು, ಇದೀಗ ಇದಕ್ಕೆ ಬ್ರೇಕ್ ಹಾಕಲು ಸರ್ಕಾರ ಕೊರೋನಾ ಎಚ್ಚರಿಕೆ ಕೊಟ್ಟಿದ್ದಾರೆ.

Mekedatu Padayatre ಕಾಂಗ್ರೆಸ್ ಪಾದಯಾತ್ರೆಗೆ ಕೊರೋನಾ ಎಚ್ಚರಿಕೆ ಕೊಟ್ಟ ಸುಧಾಕರ್‌ಗೆ ಡಿಕೆಶಿ ಡಿಚ್ಚಿ

ಇನ್ನು ಇದಕ್ಕೆ ಆರೋಗ್ಯ ಸಚಿವ ಸುಧಾಕರ್ ಪ್ರತಿಕ್ರಿಯಿಸಿ, ಕೊರೋನಾ ಹೆಚ್ಚಳವಾದ್ರೆ ಕಾಂಗ್ರೆಸ್ ಹೊಣೆಯಾಗಬೇಕಾಗುತ್ತೆ ಎನ್ನುವ ಮಾತುಗಳನ್ನಾಡಿದ್ದಾರೆ. ಇದಕ್ಕೆ ಪ್ರತಿಯಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ.

Video Top Stories