Asianet Suvarna News Asianet Suvarna News

ಕಾಂಗ್ರೆಸ್ ಸ್ಥಿತಿ ಗೋವಿಂದ...ಗೋವಿಂದ: ಭವಿಷ್ಯ ನುಡಿದ ಸಚಿವ

ಕಾಂಗ್ರೆಸ್ ಸ್ಥಿತಿ ಗೋವಿಂದ...ಗೋವಿಂದ...ದೇಶದ ಯಾವ ಭಾಗದಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ.. ಜನರಿಗೆ ತಪ್ಪು ಸಂದೇಶ ರವಾನೆ ಮಾಡಬೇಡಿ...ರಾಜಕೀಯಕ್ಕಾಗಿ ಹೇಳಿಕೆಗಳನ್ನ ಕೊಡಬೇಡಿ ಎಂದು ಸಚಿವರೊಬ್ಬರು ವ್ಯಂಗ್ಯವಾಡಿದ್ದಾರೆ.

ಬಳ್ಳಾರಿ, (ಫೆ.13): ಕಾಂಗ್ರೆಸ್ ಸ್ಥಿತಿ ಗೋವಿಂದ...ಗೋವಿಂದ...ದೇಶದ ಯಾವ ಭಾಗದಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ..

ಈ ದೇಶದಲ್ಲಿ RSS ಬ್ಯಾನ್ ಆಗಿದೆಯೇನ್ರಿ.? ಟಗರು ವಿರುದ್ಧ ಹಳ್ಳಿಹಕ್ಕಿ ಗುಟುರು

ಜನರಿಗೆ ತಪ್ಪು ಸಂದೇಶ ರವಾನೆ ಮಾಡಬೇಡಿ...ರಾಜಕೀಯಕ್ಕಾಗಿ ಹೇಳಿಕೆಗಳನ್ನ ಕೊಡಬೇಡಿ ಎಂದು ಸಚಿವರೊಬ್ಬರು ವ್ಯಂಗ್ಯವಾಡಿದ್ದಾರೆ.