
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈಗೆ ಹೋಗಿದ್ಯಾಕೆ? ಸೀಕ್ರೆಟ್ ಬಿಚ್ಚಿಟ್ಟ ಸಚಿವ...!
ಜೆಡಿಎಸ್ ಹಾಗೂ ಕಾಂಗ್ರೆಸ್ ಶಾಸಕರು ರಾಜೀನಾಮೆ ಕೊಟ್ಟು ಮುಂಬೈಗೆ ಹೋಗಿದ್ಯಾಕೆ..?ಮುಂಬೈ ಸೀಕ್ರೆಟ್ ಹೇಳಿದ ಕೃಷಿ ಸಚಿವ
ಮೈಸೂರು, (ಜ.19): ಜೆಡಿಎಸ್ ಹಾಗೂ ಕಾಂಗ್ರೆಸ್ ಒಟ್ಟು 17 ಶಾಸಕರು ರಾಜೀನಾಮೆ ನೀಡಿದ ಮುಂಬೈಗೆ ಹಾರಿದ್ದರು. ಈ ಹಿನ್ನೆಲೆಯಲ್ಲಿ ಮೈತ್ರಿ ಸರ್ಕಾರ ಪತನಕ್ಕೆ ಕಾರಣವಾಯ್ತು.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ರೈತರ ಆತ್ಮಹತ್ಯೆ ಬಗ್ಗೆ ಮತ್ತೊಂದು ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ ಸಚಿವ
ಹಾಗಾದ್ರೆ, ಜೆಡಿಎಸ್ ಹಾಗೂ ಕಾಂಗ್ರೆಸ್ ಶಾಸಕರು ರಾಜೀನಾಮೆ ಕೊಟ್ಟು ಮುಂಬೈಗೆ ಹೋಗಿದ್ಯಾಕೆ..?ಮುಂಬೈ ಸೀಕ್ರೆಟ್ ಹೇಳಿದ ಕೃಷಿ ಸಚಿವ.