ಶನೈಶ್ಚರನಿಗೆ 3 ದಿನ ಸಚಿವ ಯೋಗೇಶ್ವರ್ ರಹಸ್ಯ ಪೂಜೆ

  • ರಾಜ್ಯ ಸರ್ಕಾರದ ವಿರುದ್ಧ ಸಿ.ಪಿ ಯೋಗೇಶ್ವರ್ ತೀವ್ರ ಅಸಮಾಧಾನ
  • ದೆಹಲಿ ಭೇಟಿಗೂ ಮುನ್ನ ಯೋಗೇಶ್ವರ್‌ರಿಂದ ರಹಸ್ಯ ಪೂಜೆ
  • ತುಮಕೂರಿನ ಶನೈಶ್ಚರ ದೇಗುಲದಲ್ಲಿ ನಡೆದಿದ್ದ ಪೂಜೆ 

Share this Video
  • FB
  • Linkdin
  • Whatsapp

ಬೆಂಗಳೂರು (ಜೂ.01): ರಾಜ್ಯದ ಸರ್ಕಾರದ ವಿರುದ್ಧ ಅಸಮಾಧಾನಗೊಂಡು ಸಿಎಂ ಬದಲಾವಣೆಗೆ ರಾಜಕೀಯ ಮಾಡುತ್ತಿದ್ದಾರೆ ಎಂಬ ಆರೋಪ ಹೊತ್ತಿರುವ ಸಿಪಿ ಯೋಗೇಶ್ವರ್ ಬಗ್ಗೆ ಇದೀಗ ಮತ್ತೊಂದು ಸಂಗತಿ ಹೊರಬಿದ್ದಿದೆ. 

Add Asianetnews Kannada as a Preferred SourcegooglePreferred

ಯೋಗೇಶ್ವರ್‌ ವಿರುದ್ಧ ಮುಗಿಯದ ಬಿಜೆಪಿಗರ ಯುದ್ಧ ...

ಕೆಲ ದಿನಗಳ ಹಿಂದಷ್ಟೇ ದೆಹಲಿಗೆ ತೆರಳಿದ್ದು ಅದಕ್ಕೂ ಮೊದಲು ತುಮಕೂರಿನ ಶನೈಶ್ಚರ ದೇಗುಲದಲ್ಲಿ 3 ದಿನ ರಹಸ್ಯ ಪೂಜೆ ಮಾಡಿದ್ದರೆನ್ನಲಾಗಿದೆ. 

Related Video