ಕುಂಭಮೇಳದಲ್ಲಿ ಸಚಿವ Satish Jarakiholi ಸಿಎಂ ಆಗುವಂತೆ ಹರಕೆ | Kannada News | Suvarna News
ಸಚಿವ ಸತೀಶ ಜಾರಕಿಹೋಳಿ ಸಿಎಂ ಆಗುವಂತೆ ಹರಕೆ. ಕುಂಭಮೇಳದಲ್ಲಿ ಸತೀಶ ಜಾರಕಿಹೋಳಿ ಸಿಎಂ ಆಗಲಿ ಎಂದು ಹರಕೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಜಾಗನೂರ ಗ್ರಾಮದ ಕಾಂಗ್ರೆಸ್ ಮುಖಂಡರಿಂದ ಹರಕೆ. ಜಾಗನೂರ ಗ್ರಾಮ ಪಂಚಾಯತಿ ಅದ್ಯಕ್ಷ ಲಕ್ಷ್ಮಿಣ ಮಂಗಿ ಹಾಗೂ ಗ್ರಾಮದ ಜನರಿಂದ ಹರಕೆ. ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಸತೀಶ್ ಜಾರಕಿಹೊಳಿ ಮುಂದಿನ ಸಿಎಂ ಆಗಲಿ ಎಂದು ಹರಕೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared