ಹೊಡೆದು ಒಂದಕ್ಕೆ ಎರಡು ತೆಗೆದುಬಿಡಿ, ಪ್ರತೀಕಾರದ ಕಿಚ್ಚು ಹೊತ್ತಿಸಿದ ಈಶ್ವರಪ್ಪ

ಸಚಿವ ಕೆಎಸ್ ಈಶ್ವರಪ್ಪ ಮತ್ತೆ ವಿವದಾತ್ಮ ಹೇಳಿಕೆ ಕೊಟ್ಟಿದ್ದಾರೆ. ಶಿವಮೊದಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಈಶ್ವರಪ್ಪ ಪ್ರತೀಕಾರದ ಕಿಚ್ಚು ಹೊತ್ತಿಸಿದ್ದಾರೆ.

Share this Video
  • FB
  • Linkdin
  • Whatsapp

ಶಿವಮೊಗ್ಗ, (ಆ.08):  ಸಚಿವ ಕೆಎಸ್ ಈಶ್ವರಪ್ಪ ಮತ್ತೆ ವಿವದಾತ್ಮ ಹೇಳಿಕೆ ಕೊಟ್ಟಿದ್ದಾರೆ. ಶಿವಮೊದಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಈಶ್ವರಪ್ಪ ಪ್ರತೀಕಾರದ ಕಿಚ್ಚು ಹೊತ್ತಿಸಿದ್ದಾರೆ.

Add Asianetnews Kannada as a Preferred SourcegooglePreferred

ಹಿಂದೂ ಯುವತಿಯ ಮದುವೆ ಮಾಡಿಸಿದ ಮುಸ್ಲಿಂ ಕುಟುಂಬ

ಅವರು ಯಾವುದರಲ್ಲಿ ಹೊಡೆಯುತ್ತಾರೋ ಅದರಲ್ಲಿಯೇ ಹೊಡೀರಿ.. ಹೊಡೆದು ಒಂದಕ್ಕೆ ಎರಡು ತೆಗೆದುಬಿಡಿ ಎಂದು ಪ್ರಚೋದನೆ ನೀಡಿದ್ದಾರೆ. ಇದು ಭಾರೀ ಚರ್ಚೆಗೆ ಗ್ರಾಸನವಾಗಿದೆ.

Related Video