ಜಾತಿಗೊಂದು ಅಭಿವೃದ್ಧಿ ನಿಗಮ: ಬಿಎಸ್‌ವೈ ನಡೆಗೆ ಬಿಜೆಪಿಯಲ್ಲೇ ಭುಗಿಲೆದ್ದ ಅಸಮಾಧಾನ..!

ಜಾತಿಗೊಂದು ನಿಗಮ ರಚನೆ ಮಾಡಿದ್ರೆ ಹೇಗೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಬಿಜೆಪಿಯಲ್ಲೇ ಅಸಮಾಧಾನ ಸ್ಫೋಟಗೊಂಡಿದೆ.

Share this Video
  • FB
  • Linkdin
  • Whatsapp

ಬೆಂಗಳೂರು, (ನ.18):ಮರಾಠ ಅಭಿವೃದ್ದಿ ನಿಗಮ ಹಾಗೂ ಲಿಂಗಾಯತ ಅಭಿವೃದ್ದಿ ನಿಗಮ ರಚನೆಗೆ ಪರ-ವಿರೋಧಗಳು ಚರ್ಚೆಯಾಗುತ್ತಿವೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ವೀರಶೈವ ಲಿಂಗಾಯತ ಪ್ರಾಧಿಕಾರ ರಚನೆಗೆ ಸಿದ್ದಗಂಗಾ ಶ್ರೀ ಅಸಮಾಧಾನ..!

ಜಾತಿಗೊಂದು ನಿಗಮ ರಚನೆ ಮಾಡಿದ್ರೆ ಹೇಗೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಬಿಜೆಪಿಯಲ್ಲೇ ಅಸಮಾಧಾನ ಸ್ಫೋಟಗೊಂಡಿದೆ.

Related Video