Asianet Suvarna News Asianet Suvarna News

Karnataka Politics: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರ ಮುರುಗೇಶ್ ನಿರಾಣಿ ಬ್ಯಾಟಿಂಗ್

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರ ಸಚಿವ ಮುರುಗೇಶ್ ನಿರಾಣಿ ಬ್ಯಾಟಿಂಗ್ ಮಾಡಿದ್ದಾರೆ.

ಹಾವೇರಿ, (ಡಿ.19): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರ ಸಚಿವ ಮುರುಗೇಶ್ ನಿರಾಣಿ ಬ್ಯಾಟಿಂಗ್ ಮಾಡಿದ್ದಾರೆ.

CM Emotional Speech: ಸ್ಥಾನ-ಮಾನದ ಬಗ್ಗೆ ಬೊಮ್ಮಾಯಿ ಭಾವುಕ ಮಾತು, ರಾಜಕಾರಣದಲ್ಲಿ ಸಂಚಲನ

ಹಾವೇರಿ ಜಿಲ್ಲೆಯ ಸ್ವಕ್ಷೇತ್ರ ಶಿಗ್ಗಾಂವಿಯಲ್ಲಿ ಇಂದು (ಭಾನುವಾರ) ವೀರರಾಣಿ ಕಿತ್ತೂರು ಚೆನ್ನಮ್ಮ ಪುತ್ಥಳಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ , ಬಸವರಾಜಣ್ಣನೇ ಪೂರ್ತಿ ಅವಧಿಗೆ ಮುಖ್ಯಮಂತ್ರಿ ಎಂದಿದ್ದಾರೆ.

Video Top Stories