Asianet Suvarna News Asianet Suvarna News

ಬೆಲೆ ಏರಿಕೆಯಿಂದ ಯಾರಿಗೂ ಸಮಸ್ಯೆಯಾಗಿಲ್ಲ: ಸಚಿವರ ಮಾತು ಕೇಳಿ

ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಜನಸಾಮಾನ್ಯರು ಕಂಗಾಲಾಗಿದ್ದಾರೆ. ಆದ್ರೆ, ಮತ್ತೊಂದೆಡೆ ಯಾರಿಗೂ ಸಮಸ್ಯೆಯಾಗುತ್ತಿಲ್ಲ ಎಂದು ಸಚಿವರು ಸಮರ್ಥನೆ ಮಾಡಿಕೊಂಡಿದ್ದಾರೆ.

ಹುಬ್ಬಳ್ಳಿ, (ಸೆ.03): ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಜನಸಾಮಾನ್ಯರು ಕಂಗಾಲಾಗಿದ್ದಾರೆ. ಆದ್ರೆ, ಮತ್ತೊಂದೆಡೆ ಯಾರಿಗೂ ಸಮಸ್ಯೆಯಾಗುತ್ತಿಲ್ಲ ಎಂದು ಸಚಿವರು ಸಮರ್ಥನೆ ಮಾಡಿಕೊಂಡಿದ್ದಾರೆ.

ಗ್ಯಾಸ್, ತೈಲ ಬೆಲೆ ಹೆಚ್ಚಳಕ್ಕೆ ತಾಲಿಬಾನ್ ಕಾರಣ: ಸಿಎಂ ರೇಸ್‌ನಲ್ಲಿದ್ದ ಬಿಜೆಪಿ ಶಾಸಕನ ಸಮರ್ಥನೆ

ಬೆಲೆ ಏರಿಕೆಯಿಂದ ಯಾರಿಗೂ ಸಮಸ್ಯೆಯಾಗಿಲ್ಲ, ನಿಜವಾಗಿ ಗ್ಯಾಸ್ ಸಿಲಿಂಡರ್ ಬಳಸುವವರು ಯಾರೂ ಬೀದಿಗೆ ಬಂದಿಲ್ಲ. ಇದೊಂದು ಡ್ರಾಮಾ ಎಂದು ಸಚಿವ ನಾರಾಯಣಗೌಡ