ಹೈಕಮಾಂಡ್‌ ಭೇಟಿ ಮಾಡಿ ರಮೇಶ್ ಜಾರಕಿಹೊಳಿ ವಾಪಸ್‌, ಬೆಂಗ್ಳೂರಲ್ಲಿ ಹೀಗಂದ್ರು...!

ಸಚಿವ ರಮೇಶ್ ಜಾರಕಿಹೊಳಿ ಅವರು ಕಳೆದ ಮೂರ್ನಾಲ್ಕು ದಿನಗಳಿಂದ ದೆಹಲಿಯಲ್ಲಿಯೇ ಇದ್ದು, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಭೇಟಿ ಮಾಡಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು, (ನ.21): ಸಚಿವ ರಮೇಶ್ ಜಾರಕಿಹೊಳಿ ಅವರು ಕಳೆದ ಮೂರ್ನಾಲ್ಕು ದಿನಗಳಿಂದ ದೆಹಲಿಯಲ್ಲಿಯೇ ಇದ್ದು, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಭೇಟಿ ಮಾಡಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ.

ಸಂಪುಟ ಕಸರತ್ತು: ಸಚಿವಾಕಾಂಕ್ಷಿಗಳಿಗೆ ಬಿಗ್ ಶಾಕ್.!

ರಮೇಶ್ ಜಾರಕಿಹೊಳಿ, ಸಂತೋಷ್ ಅವರನ್ನು ಭೇಟಿ ಮಾಡಿರುವುದು ರಾಜ್ಯ ರಾಜಕಾರಣದಲ್ಲಿ ಭಾರೀ ಚೆರ್ಚೆಗೆ ಗ್ರಾಸವಾಗಿದೆ. ಇನ್ನು ಸಂಪುಟ ಕಸರತ್ತು ನಡೆಯುತ್ತಿರುವ ನಡುವೆ ದೆಹಲಿಯಲ್ಲಿ ಠಿಕಾಣಿ ಹೂಡಿದ್ದು ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಇನ್ನು ಈ ಬಗ್ಗೆ ಸಾಹುಕಾರ್ ಪ್ರತಿಕ್ರಿಯಿಸಿದ್ದು ಹೀಗೆ...

Related Video