'ವಿಜಯೇಂದ್ರ ಕರ್ನಾಟಕದ ಮುಂದಿನ ರಾಜಾಹುಲಿ'

ವಿಜಯೇಂದ್ರ ಕರ್ನಾಟಕದ ಮುಂದಿನ ರಾಜಾಹುಲಿ. ಅಪ್ಪನಂತೆಯೇ ವಿಜಯೇಂದ್ರ ರಾಜಾಹುಲಿ ಆಗುತ್ತಾರೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷರನ್ನ ಸಚಿವರೊಬ್ಬರು ಕೊಂಡಾಡಿದ್ದಾರೆ. 

Share this Video
  • FB
  • Linkdin
  • Whatsapp

ಮೈಸೂರು, (ಫೆ.14): ವಿಜಯೇಂದ್ರ ಕರ್ನಾಟಕದ ಮುಂದಿನ ರಾಜಾಹುಲಿ. ಅಪ್ಪನಂತೆಯೇ ವಿಜಯೇಂದ್ರ ರಾಜಾಹುಲಿ ಆಗುತ್ತಾರೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷರನ್ನ ಸಚಿವರೊಬ್ಬರು ಕೊಂಡಾಡಿದ್ದಾರೆ. 

ವಿಜಯೇಂದ್ರ 8 ದಿನ ದಿಲ್ಲಿಯಲ್ಲಿ ಯಾಕಿದ್ರು? ಹೊಸ ಬಾಂಬ್ ಸಿಡಿಸಿದ ಯತ್ನಾಳ್

ಇದಕ್ಕೆ ಸ್ವಪಕ್ಷದ ಶಾಸಕರೊಬ್ಬರು ಪ್ರತಿಕ್ರಿಯಿಸಿದ್ದು, ಯಾರು ರಾಜಾಹುಲಿ, ಯಾರು ಬೆಟ್ಟದ ಹುಲಿ ಎಂಬುದನ್ನು ರಾಜ್ಯದ ಜನರೇ ರಾಜಾಹುಲಿ, ಬೆಟ್ಟದ ಹುಲಿ ಯಾರು ಎಂದು ಜನರೇ ನಿರ್ಧರಿಸುತ್ತಾರೆ ಎಂದು ಟಾಂಗ್ ಕೊಟ್ಟಿದ್ದಾರೆ.

Related Video