
ಯೋಗೀಶ್ವರ್ ಬಿಜೆಪಿಯಲ್ಲ...ಪಕ್ಷಾಂತರಿ: ಸ್ವಪಕ್ಷದ ನಾಯಕನ ಅಚ್ಚರಿ ಹೇಳಿಕೆ
: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ಜೋರಾಗಿದ್ದು, ಬಿಜೆಪಿಯಲ್ಲಿ ಸದ್ದಿಲ್ಲದೇ ಮಹತ್ವದ ರಾಜಕೀಯ ಚಟುವಟಿಕೆಗಳು ನಡೆದಿವೆ.
ಬೆಂಗಳೂರು, (ಮೇ.30): ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ಜೋರಾಗಿದ್ದು, ಬಿಜೆಪಿಯಲ್ಲಿ ಸದ್ದಿಲ್ಲದೇ ಮಹತ್ವದ ರಾಜಕೀಯ ಚಟುವಟಿಕೆಗಳು ನಡೆದಿವೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಯೋಗೇಶ್ವರ್ ವಿರುದ್ಧ ಮುಗಿಯದ ಬಿಜೆಪಿಗರ ಯುದ್ಧ
ಅದರಲ್ಲೂ ನಾಯಕತ್ವ ಬದಲಾವಣೆ ಸಂಬಂಧ ಬೆಂಗಳೂರು ಟು ದೆಹಲಿ ಸುತ್ತಾಡುತ್ತಿರುವ ಸಿ.ಪಿ.ಯೋಗೇಶ್ವರ್ ವಿರುದ್ಧ ಸಿಎಂ ಬಿಎಸ್ವೈ ಬೆಂಬಲಿಗ ಶಾಸಕರು ಕೆಂಡಾಮಂಡಲರಾಗಿದ್ದಾರೆ.