
ಯೋಗೀಶ್ವರ್ ಬಿಜೆಪಿಯಲ್ಲ...ಪಕ್ಷಾಂತರಿ: ಸ್ವಪಕ್ಷದ ನಾಯಕನ ಅಚ್ಚರಿ ಹೇಳಿಕೆ
: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ಜೋರಾಗಿದ್ದು, ಬಿಜೆಪಿಯಲ್ಲಿ ಸದ್ದಿಲ್ಲದೇ ಮಹತ್ವದ ರಾಜಕೀಯ ಚಟುವಟಿಕೆಗಳು ನಡೆದಿವೆ.
ಬೆಂಗಳೂರು, (ಮೇ.30): ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ಜೋರಾಗಿದ್ದು, ಬಿಜೆಪಿಯಲ್ಲಿ ಸದ್ದಿಲ್ಲದೇ ಮಹತ್ವದ ರಾಜಕೀಯ ಚಟುವಟಿಕೆಗಳು ನಡೆದಿವೆ.
Add Asianetnews Kannada as a Preferred Source

ಯೋಗೇಶ್ವರ್ ವಿರುದ್ಧ ಮುಗಿಯದ ಬಿಜೆಪಿಗರ ಯುದ್ಧ
ಅದರಲ್ಲೂ ನಾಯಕತ್ವ ಬದಲಾವಣೆ ಸಂಬಂಧ ಬೆಂಗಳೂರು ಟು ದೆಹಲಿ ಸುತ್ತಾಡುತ್ತಿರುವ ಸಿ.ಪಿ.ಯೋಗೇಶ್ವರ್ ವಿರುದ್ಧ ಸಿಎಂ ಬಿಎಸ್ವೈ ಬೆಂಬಲಿಗ ಶಾಸಕರು ಕೆಂಡಾಮಂಡಲರಾಗಿದ್ದಾರೆ.