Asianet Suvarna News Asianet Suvarna News

'ಉತ್ತರ ಕರ್ನಾಟಕದವರಿಂದಲೇ ಬಿಜೆಪಿಯವ್ರು ಸಿಎಂ ಆಗ್ತಾರೆ, ಬೇರೆ ಕಡೆ ಓಟು ಬೀಳಂಗಿಲ್ಲ'

ಆಗಾಗ ವಿವಾದಿತ ಹೇಳಿಕೆ ನೀಡುವ ಬಸನಗೌಡ ಪಾಟೀಲ್ ಯತ್ನಾಳ್, ಇದೀಗ ಸಿಎಂ ವಿರುದ್ಧ ನಾಲಿಗೆ ಹರಿಯ ಬಿಟ್ಟಿದ್ದಾರೆ. 
 

ಬೆಂಗಳೂರು (ಅ. 20): ಆಗಾಗ ವಿವಾದಿತ ಹೇಳಿಕೆ ನೀಡುವ ಬಸನಗೌಡ ಪಾಟೀಲ್ ಯತ್ನಾಳ್, ಇದೀಗ ಸಿಎಂ ವಿರುದ್ಧ ನಾಲಿಗೆ ಹರಿಯ ಬಿಟ್ಟಿದ್ದಾರೆ. 

ಬಾಂಬ್ ಬೆದರಿಕೆ ಪತ್ರ ಬರೆದ ರಾಜಶೇಖರ್ ಅರೆಸ್ಟ್; ಓತನ ಹಿಸ್ಟರಿ ಅಂತಿಂಥದ್ದಲ್ಲ!

ಮಂಡ್ಯ, ಚಾಮರಾಜನಗರ ಕಡೆ ಯಾರು ಓಟು ಹಾಕ್ತಾರೆ? ಉತ್ತರ ಕರ್ನಾಟಕದ ಮಂದಿ ಓಟು ಹಾಕೋದ್ರಿಂದಲೇ ಬಿಜೆಪಿಯವರು ಮುಖ್ಯಮಂತ್ರಿಯಾಗ್ತಾರೆ. ನಮಗೆ ಅನುದಾನ ಮಾತ್ರ ಕೊಡಲ್ಲ. ಈ ವಿಚಾರವಾಗಿ ಯಡಿಯೂರಪ್ಪ ಜೊತೆ ಜಗಳ ಆಗಿದೆ. ನಾವೇನೂ ಸುಮ್ಮನೆ ಬಿಡಲ್ಲ. ಏನಾದರೂ ಮಾಡಿ ಅನುದಾನ ತರುತ್ತೇವೆ. ಬೆಂಗಳೂರು ಮಂದಿಯೂ ಬಂದು ನೋಡಬೇಕು. ಹಾಗೆ ವಿಜಯಪುರವನ್ನು ಮಾಡ್ತೀವಿ' ಎಂದು ಯತ್ನಾಳರು ಹೇಳಿದ್ದಾರೆ.  

Video Top Stories