ಹಿಜಾಬ್ ವಿವಾದ, ಟೀಕಿಸುವ ಭರದಲ್ಲಿ ನಾಲಿಗೆ ಹರಿಬಿಟ್ಟ ಶಾಸಕ ರೇಣುಕಾಚಾರ್ಯ

 ಕಾಂಗ್ರೆಸ್ ನಾಯಕಿ ಪ್ರಿಯಾಂಗ್ ಗಾಂಧಿ ಅವರ ಹೇಳಿಕೆಗೆ ಟೀಕಿಸುವ ಭರದಲ್ಲಿ ಬಿಜೆಪಿ ಶಾಸಕ ರೇಣುಕಾಚಾರ್ಯ ವಿವಾದಾತ್ಮ ಹೇಳಿಕೆ ನೀಡಿದ್ದಾರೆ. ಅತ್ಯಾಚಾರ ಹೆಚ್ಚಲು ಮಹಿಳೆಯರ ಡ್ರೆಸ್ ಕಾರಣ ಎಂದು ನಾಲಿಗೆ ಹರಿಬಿಟ್ಟಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಫೆ.09): ಹಿಜಾಬ್-ಕೇಸರಿ ಶಾಲು ಕಿಚ್ಚು ಉಡುಪಿಯಿಂದ ಆರಂಭವಾಗಿ ಇದೀಗ ರಾಜ್ಯದಲ್ಲೆಡೆ ಜ್ವಾಲೆಯಾಗಿ ಭುಗಿಲೆದ್ದಿದೆ. ಇದರ ಮಧ್ಯೆ ರಾಜಕೀಯ ನಾಯಕರುಗಳ ವಾಕ್ಸಮರ ಶುರುವಾಗಿದೆ.

Add Asianetnews Kannada as a Preferred SourcegooglePreferred

'ಜೈ ಶ್ರೀರಾಮ್' ಎಂದ ಹುಡುಗರೆದುರು ಸಿಟ್ಟಿಗೆದ್ದು 'ಅಲ್ಲಾ ಹು ಅಕ್ಬರ್' ಎಂದ ವಿದ್ಯಾರ್ಥಿನಿಯ ಸ್ಪಷ್ಟನೆ

ಇನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಗ್ ಗಾಂಧಿ ಅವರ ಹೇಳಿಕೆಗೆ ಟೀಕಿಸುವ ಭರದಲ್ಲಿ ಬಿಜೆಪಿ ಶಾಸಕ ರೇಣುಕಾಚಾರ್ಯ ವಿವಾದಾತ್ಮ ಹೇಳಿಕೆ ನೀಡಿದ್ದಾರೆ. ಅತ್ಯಾಚಾರ ಹೆಚ್ಚಲು ಮಹಿಳೆಯರ ಡ್ರೆಸ್ ಕಾರಣ ಎಂದು ನಾಲಿಗೆ ಹರಿಬಿಟ್ಟಿದ್ದಾರೆ.

Related Video