'ಸಚಿವ ಸ್ಥಾನ ಕೊಟ್ಟರೆ ಸಂತೋಷ, ಕೊಡದಿದ್ರೆ ಬೇಸರ ಇಲ್ಲ'

ಬೆಂಗಳೂರು (ಫೆ. 05): ಸಚಿವ ಸ್ಥಾನ ಕೊಟ್ಟರೆ ಸಂತೋಷ, ಕೊಡದಿದ್ರೆ ಬೇಸರ ಇಲ್ಲ ಎಂದು ವಿಧಾನಸೌಧದಲ್ಲಿ ಶಾಸಕ ಉಮೇಶ್ ಕತ್ತಿ ಹೇಳಿದ್ದಾರೆ. ಸಿಎಂರನ್ನು ಬೆಳಿಗ್ಗೆ ಭೇಟಿ ಮಾಡಿದ್ದೆ. ಸಂಜೆ ಮಾತಾಡ್ತೀನಿ ಅಂದಿದ್ದಾರೆ. ಸಂಖ್ಯೆಗಳ ವಿಚಾರ ನನಗೆ ಗೊತ್ತಿಲ್ಲ' ಎಂದಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಫೆ. 05): ಸಚಿವ ಸ್ಥಾನ ಕೊಟ್ಟರೆ ಸಂತೋಷ, ಕೊಡದಿದ್ರೆ ಬೇಸರ ಇಲ್ಲ ಎಂದು ವಿಧಾನಸೌಧದಲ್ಲಿ ಶಾಸಕ ಉಮೇಶ್ ಕತ್ತಿ ಹೇಳಿದ್ದಾರೆ. ಸಿಎಂರನ್ನು ಬೆಳಿಗ್ಗೆ ಭೇಟಿ ಮಾಡಿದ್ದೆ. ಸಂಜೆ ಮಾತಾಡ್ತೀನಿ ಅಂದಿದ್ದಾರೆ. ಸಂಖ್ಯೆಗಳ ವಿಚಾರ ನನಗೆ ಗೊತ್ತಿಲ್ಲ' ಎಂದಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಂಪುಟ ವಿಸ್ತರಣೆಗೆ ಬಿಗ್‌ ಟ್ವಿಸ್ಟ್; ಆಕಾಂಕ್ಷಿಗಳಿಗೆ ಹೈ ಕಮಾಂಡ್ ಶಾಕ್!

Related Video