
ಸಚಿವ ಸ್ಥಾನಕ್ಕಾಗಿ ಸಿಪಿ ಯೋಗೇಶ್ವರ್ ಚಿತ್ರ ವಿಚಿತ್ರ ದಾಳ...!
ಸಂಪುಟ ವಿಸ್ತರಣೆಯೋ ಸಂಪುಟ ಪುನಾರಚನೆಯೋ ಎಂಬ ಗೊಂದಲದ ಚರ್ಚೆಯ ನಡುವೆ ಸಂಪುಟ ವಿಸ್ತರಣೆ ಶೀಘ್ರದಲ್ಲಿ ನಡೆಯುತ್ತದೆ ಎಂಬ ಸುದ್ದಿ ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ಸಿಪಿ ಯೋಗೇಶ್ವರ್ ಸಚಿವ ಸ್ಥಾನಕ್ಕಾಗಿ ಚಿತ್ರ ವಿಚಿತ್ರ ದಾಳ ಉರುಳಿಸುತ್ತಿದ್ದಾರೆ.
ಬೆಂಗಳೂರು, (ಜುಲೈ.31): ಕೊರೋನಾ ಸಂಕಷ್ಟ ಕಾಲದಲ್ಲೂ ರಾಜ್ಯ ರಾಜಕಾರಣ ರಂಗೇರಿದೆ. ಒಂದೆಡೆ ಡಿಕೆ ಶಿವಕುಮಾರ್ ನೂತನ ವಿಧಾನ ಪರಿಷತ್ ಸದಸ್ಯ ಸಿಪಿ ಯೋಗೇಶ್ವರ್ ನಡುವೆ ವಾಕ್ಸಮರ ಮುಂದುವರಿದಿದ್ರೆ, ಮತ್ತೊಂದೆಡೆ ರಾಜ್ಯ ಬಿಜೆಪಿಯಲ್ಲಿ ಸದ್ದಿಲ್ಲದೇ ರಾಜಕೀಯ ಚಟುವಟಿಕೆ ಬಿರುಸುಗೊಂಡಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಡಿಕೆಶಿ-ಎಚ್ಡಿಕೆಯನ್ನು ಮುಜುಗರಕ್ಕೀಡು ಮಾಡಿದ ಸಿ.ಪಿ. ಯೋಗೇಶ್ವರ್..!
ಸಂಪುಟ ವಿಸ್ತರಣೆಯೋ ಸಂಪುಟ ಪುನಾರಚನೆಯೋ ಎಂಬ ಗೊಂದಲದ ಚರ್ಚೆಯ ನಡುವೆ ಸಂಪುಟ ವಿಸ್ತರಣೆ ಶೀಘ್ರದಲ್ಲಿ ನಡೆಯುತ್ತದೆ ಎಂಬ ಸುದ್ದಿ ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ಸಿಪಿ ಯೋಗೇಶ್ವರ್ ಸಚಿವ ಸ್ಥಾನಕ್ಕಾಗಿ ಚಿತ್ರ ವಿಚಿತ್ರ ದಾಳ ಉರುಳಿಸುತ್ತಿದ್ದಾರೆ.