Asianet Suvarna News Asianet Suvarna News

ಸಚಿವ ಸ್ಥಾನಕ್ಕಾಗಿ ಸಿಪಿ ಯೋಗೇಶ್ವರ್‌ ಚಿತ್ರ ವಿಚಿತ್ರ ದಾಳ...!

ಸಂಪುಟ ವಿಸ್ತರಣೆಯೋ ಸಂಪುಟ ಪುನಾರಚನೆಯೋ ಎಂಬ ಗೊಂದಲದ ಚರ್ಚೆಯ ನಡುವೆ ಸಂಪುಟ ವಿಸ್ತರಣೆ ಶೀಘ್ರದಲ್ಲಿ ನಡೆಯುತ್ತದೆ ಎಂಬ ಸುದ್ದಿ ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ಸಿಪಿ ಯೋಗೇಶ್ವರ್ ಸಚಿವ ಸ್ಥಾನಕ್ಕಾಗಿ ಚಿತ್ರ ವಿಚಿತ್ರ ದಾಳ ಉರುಳಿಸುತ್ತಿದ್ದಾರೆ.

ಬೆಂಗಳೂರು, (ಜುಲೈ.31): ಕೊರೋನಾ ಸಂಕಷ್ಟ ಕಾಲದಲ್ಲೂ ರಾಜ್ಯ ರಾಜಕಾರಣ ರಂಗೇರಿದೆ. ಒಂದೆಡೆ ಡಿಕೆ ಶಿವಕುಮಾರ್ ನೂತನ ವಿಧಾನ ಪರಿಷತ್ ಸದಸ್ಯ ಸಿಪಿ ಯೋಗೇಶ್ವರ್‌ ನಡುವೆ ವಾಕ್ಸಮರ ಮುಂದುವರಿದಿದ್ರೆ, ಮತ್ತೊಂದೆಡೆ ರಾಜ್ಯ ಬಿಜೆಪಿಯಲ್ಲಿ ಸದ್ದಿಲ್ಲದೇ ರಾಜಕೀಯ ಚಟುವಟಿಕೆ ಬಿರುಸುಗೊಂಡಿದೆ.

ಡಿಕೆಶಿ-ಎಚ್‌ಡಿಕೆಯನ್ನು ಮುಜುಗರಕ್ಕೀಡು ಮಾಡಿದ ಸಿ.ಪಿ. ಯೋಗೇಶ್ವರ್..!

ಸಂಪುಟ ವಿಸ್ತರಣೆಯೋ ಸಂಪುಟ ಪುನಾರಚನೆಯೋ ಎಂಬ ಗೊಂದಲದ ಚರ್ಚೆಯ ನಡುವೆ ಸಂಪುಟ ವಿಸ್ತರಣೆ ಶೀಘ್ರದಲ್ಲಿ ನಡೆಯುತ್ತದೆ ಎಂಬ ಸುದ್ದಿ ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ಸಿಪಿ ಯೋಗೇಶ್ವರ್ ಸಚಿವ ಸ್ಥಾನಕ್ಕಾಗಿ ಚಿತ್ರ ವಿಚಿತ್ರ ದಾಳ ಉರುಳಿಸುತ್ತಿದ್ದಾರೆ.

Video Top Stories