Asianet Suvarna News Asianet Suvarna News

MLC Election:ಪರಿಷತ್ ಚುನಾವಣೆ ಅಖಾಡಕ್ಕಿಳಿದ ಸಿದ್ದರಾಮಯ್ಯ

ಮಾಜಿ ಸಿಎಂ ಸಿದ್ದರಾಮಯ್ಯ ಅವರು ಪರಿಷತ್ ಚುನಾವಣೆ ಅಖಾಡಕ್ಕಿಳಿದಿದ್ದು, ಇಂದು (ನ.28) ಚಿತ್ರದುರ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಮಶೇಖರ್ ಪರ ಪ್ರಚಾರಕ್ಕೆ ಚಾಲನೆ ನೀಡಿದರು. 

ಚಿತ್ರದುರ್ಗ, (ನ.28): ರಾಜ್ಯದಲ್ಲಿ ವಿಧಾನಪರಿಷತ್ ಚುನಾವಣೆ ರಂಗೇರಿದ್ದು, ಮೂರು ಪಕ್ಷಗಳು ತಮ್ಮ ಅಭ್ಯರ್ಥಿಗಳ ಗೆಲುವಿಗೆ ನಾನಾ ತಂತ್ರಗಳನ್ನು ರೂಪಿಸುತ್ತಿವೆ.

Kolar Politics: ಅಂತಿಮವಾಗಿ ದೃಢ ನಿರ್ಧಾರ ಕೈಗೊಂಡ ವರ್ತೂರ್ ಪ್ರಕಾಶ್,ಸಿದ್ದುಗೆ ಶಾಕ್

ಇನ್ನು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಪರಿಷತ್ ಚುನಾವಣೆ ಅಖಾಡಕ್ಕಿಳಿದಿದ್ದು, ಇಂದು (ನ.28) ಚಿತ್ರದುರ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಮಶೇಖರ್ ಪರ ಪ್ರಚಾರಕ್ಕೆ ಚಾಲನೆ ನೀಡಿದರು.