Asianet Suvarna News Asianet Suvarna News

ವಿಧಾನ ಪರಿಷತ್‌ನಲ್ಲಿ ಅಹಿತಕರ ಘಟನೆ ಮರುಕಳಿಸಲ್ಲ: ಎಂ.ಕೆ.ಪ್ರಾಣೇಶ್‌

ಪರಿಷತ್‌ನ ಇತಿಹಾಸಕ್ಕೆ ಅಪಚಾರ ಎಸಗದಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಿದ ಎಂ.ಕೆ.ಪ್ರಾಣೇಶ್‌| ಮುಂದೆ ಇಂಥಹ ಘಟನೆಗಳು ಆಗೋದಿಲ್ಲ| ಮೊದಲ ಬಾರಿಗೆ ಪರಿಷತ್‌ ಸದಸ್ಯರಾದ್ರೂ ಎಲ್ಲರ ಸಹಕಾರದೊಂದಿಗೆ ಕಲಾಪ ನಡೆಸುವುದಾಗಿ ಹೇಳಿದ ಪ್ರಾಣೇಶ್‌| 
 

ಬೆಂಗಳೂರು(ಜ.28): ವಿಧಾನ ಪರಿಷತ್‌ನಲ್ಲಿ ಅಹಿತಕರ ಘಟನೆಗಳು ಮರುಕಳಿಸಲ್ಲ ಅಂತ ನೂತನ ಉಪಸಭಾಪತಿ ಅಭ್ಯರ್ಥಿ ಎಂ.ಕೆ.ಪ್ರಾಣೇಶ್‌ ಹೇಳಿದ್ದಾರೆ. ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜತೆ ಮಾತನಾಡಿದ ಅವರು, ಪರಿಷತ್‌ನ ಇತಿಹಾಸಕ್ಕೆ ಅಪಚಾರ ಎಸಗದಂತೆ ನೋಡಿಕೊಳ್ಳುವುದಾಗಿ ಭರವಸೆ ಕೊಟ್ಟಿದ್ದಾರೆ. 

ಅವರ ಸಹಾನುಭೂತಿ ನನಗೆ ಬೇಕಿಲ್ಲ : ಮಿತ್ರಮಂಡಳಿಗೆ ವಿಶ್ವನಾಥ್ ಟಾಂಗ್

ಪರಿಷತ್‌ನಲ್ಲಿ ಇತ್ತೀಚೆಗೆ ಆದ ಘಟನೆ ವಿಷಾಧಕರ, ಮುಂದೆ ಇಂಥಹ ಘಟನೆಗಳು ಆಗೋದಿಲ್ಲ, ಮೊದಲ ಬಾರಿಗೆ ಪರಿಷತ್‌ ಸದಸ್ಯರಾದ್ರೂ ಎಲ್ಲರ ಸಹಕಾರದೊಂದಿಗೆ ಕಲಾಪ ನಡೆಸುವುದಾಗಿ ಹೇಳಿದ್ದಾರೆ.  
 

Video Top Stories