ರಾಜ್ಯಸಭೆ ಚುನಾವಣೆಯಲ್ಲಿ ನೂರಾರು ಕೋಟಿ ಡೀಲ್, ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪ

ರಾಜ್ಯ ರಾಜಕಾರಣದಲ್ಲಿ ಯಾವಾಗೆಲ್ಲ ಸಂದಿಗ್ಧ ಪರಿಸ್ಥಿತಿ ನಿರ್ಮಾಣವಾಗುತ್ತದೆಯೋ ಆಗೆಲ್ಲ ಲಾಭ ಗಿಟ್ಟಿಸುತ್ತಿದ್ದ ಜೆಡಿಎಸ್‌ಗೆ ಈ ಬಾರಿ ಮರ್ಮಾಘಾತ ನೀಡಿದ್ದರ ಜತೆಗೆ ಕಾಂಗ್ರೆಸ್‌ ಪಕ್ಷದೊಳಗೂ ತಮ್ಮ ಮಾತೇ ಅಂತಿಮ ಎಂಬ ಸ್ಪಷ್ಟಸಂದೇಶ ರವಾನೆಯಾಗುವಂತೆ ಮಾಡುವಲ್ಲಿ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ. ರಾಜ್ಯಸಭೆ ಚುನಾವಣೆಯಲ್ಲಿ ನೂರಾರು ಕೋಟಿ ಡೀಲ್ ನಡೆದಿದೆ ಎಂದು ಕಾಂಗ್ರೆಸ್‌ ವಿರುದ್ಧ ಸಿಎಂ ಇಬ್ರಾಹಿಂ ಗಂಭೀರ ಆರೋಪ ಮಾಡಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು(ಜೂ,11): ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಎರಡನೇ ಅಭ್ಯರ್ಥಿ ಗೆಲ್ಲಿಸಿಕೊಳ್ಳುವಲ್ಲಿ ವಿಫಲವಾಗಿರಬಹುದು. ಆದರೆ, ಈ ನೆಪದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಯೋಗಿಸಿದ ತಂತ್ರಗಾರಿಕೆ ಪಕ್ಕಾ ಫಲಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಎಲ್ಲ ಶಾಸಕರಿಗೆ 50 ಲಕ್ಷ, ಅಡ್ಡ ಮತಕ್ಕೆ ಕಾರಣವೇನು? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಶ್ರೀನಿವಾಸ್ ಗೌಡ

ರಾಜ್ಯ ರಾಜಕಾರಣದಲ್ಲಿ ಯಾವಾಗೆಲ್ಲ ಸಂದಿಗ್ಧ ಪರಿಸ್ಥಿತಿ ನಿರ್ಮಾಣವಾಗುತ್ತದೆಯೋ ಆಗೆಲ್ಲ ಲಾಭ ಗಿಟ್ಟಿಸುತ್ತಿದ್ದ ಜೆಡಿಎಸ್‌ಗೆ ಈ ಬಾರಿ ಮರ್ಮಾಘಾತ ನೀಡಿದ್ದರ ಜತೆಗೆ ಕಾಂಗ್ರೆಸ್‌ ಪಕ್ಷದೊಳಗೂ ತಮ್ಮ ಮಾತೇ ಅಂತಿಮ ಎಂಬ ಸ್ಪಷ್ಟಸಂದೇಶ ರವಾನೆಯಾಗುವಂತೆ ಮಾಡುವಲ್ಲಿ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ. ರಾಜ್ಯಸಭೆ ಚುನಾವಣೆಯಲ್ಲಿ ನೂರಾರು ಕೋಟಿ ಡೀಲ್ ನಡೆದಿದೆ ಎಂದು ಕಾಂಗ್ರೆಸ್‌ ವಿರುದ್ಧ ಸಿಎಂ ಇಬ್ರಾಹಿಂ ಗಂಭೀರ ಆರೋಪ ಮಾಡಿದ್ದಾರೆ.

Related Video