Asianet Suvarna News Asianet Suvarna News

ಸತೀಶ್‌ ಹೇಳಿಕೆ ದುರಾದೃಷ್ಟಕರ: ಬಿಜೆಪಿಗೆ ಹೋರಾಟ ಮಾಡುವ ನೈತಿಕತೆಯಿಲ್ಲ ಎಂದ ಡಿ.ಕೆ ಸುರೇಶ್

ಬಿಜೆಪಿ ಪಕ್ಷಕ್ಕೆ ಹೋರಾಟ ಮಾಡುವ ಯಾವುದೇ ನೈತಿಕತೆಯಿಲ್ಲ ಎಂದು ಸಂಸದ ಡಿ.ಕೆ ಸುರೇಶ್ ಕಿಡಿ ಕಾರಿದ್ದಾರೆ.
 

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸತೀಶ್‌ ಜಾರಕಿಹೊಳಿ ಹೇಳಿಕೆ ದುರಾದೃಷ್ಟಕರ ಎಂದರು. ಹಾಗೂ ಬಿಜೆಪಿ ಧರ್ಮದ ಹೆಸರಿನಲ್ಲಿ ದೇಶ ಒಡೆಯುತ್ತಿದೆ. ಆರ್.ಎಸ್.ಎಸ್ ಯಾಕೆ 40% ಕಮಿಷನ್‌ ಬಗ್ಗೆ ಹೋರಾಟ ಮಾಡ್ತಿಲ್ಲ. ಭ್ರಷ್ಟ ವ್ಯವಸ್ಥೆಯನ್ನು  ಆರ್.ಎಸ್.ಎಸ್ ಒಪ್ಪಿಕೊಂಡಂತಲ್ವಾ ? ಎಲ್ಲಾ ಮಾಡುತ್ತಿರುವುದು ಬಿಜೆಪಿಯೇ ಎಂದು ವಾಗ್ದಾಳಿ ನಡೆಸಿದರು.

Gujarat Election ಆರಂಭದಲ್ಲೇ ಕಾಂಗ್ರೆಸ್ ಶಾಕ್, ಪಕ್ಷ ತೊರೆದು ಬಿಜೆಪಿ ಸೇರಿದ ಇಬ್ಬರು ಶಾಸಕರು!

Video Top Stories