Asianet Suvarna News Asianet Suvarna News

ಅಕ್ರಮ ಗಣಿಗಾರಿಕೆ ವಿರುದ್ಧ ಸಿಡಿದೆದ್ದ ಸುಮಲತಾ ಅಂಬರೀಶ್

ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹಾಗೂ ದಳಪತಿಗಳ ನಡುವೆ ಆರೋಪ-ಪ್ರತ್ಯಾರೋಪಗಳು ತಾರಕಕ್ಕೇರಿದ್ದು, ಅದು ಇದೀಗ ಸುಖ್ಯಾಂತ ಕಂಡಿದೆ.ಆದರೂ ಸುಮ್ಮನಾಗದ ಸುಮಲತಾ ಅಂಬರೀಶ್ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮಗಣಿಗಾರಿಕೆ ವಿರುದ್ಧ ಸಿಡಿದೆದ್ದಿದ್ದಾರೆ.

ಮಂಡ್ಯ, (ಜುಲೈ.12): ಕೆಆರ್‌ಎಸ್ ಡಾಂ ಬಿರುಕು ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹಾಗೂ ದಳಪತಿಗಳ ನಡುವೆ ಆರೋಪ-ಪ್ರತ್ಯಾರೋಪಗಳು ತಾರಕಕ್ಕೇರಿದ್ದು, ಅದು ಇದೀಗ ಸುಖ್ಯಾಂತ ಕಂಡಿದೆ.

ದಳಪತಿಗಳ ಶ್ವೇತ ಬಾವುಟ, ಸೈಲೆಂಟ್ ಆಗ್ತಿಲ್ಲ ಎಂಪಿ ಸುಮಲತಾ, ಅಕ್ರಮ ಗಣಿಗಾರಿಕೆ ವಿರುದ್ಧ ಶಪಥ

ಆದರೂ ಸುಮ್ಮನಾಗದ ಸುಮಲತಾ ಅಂಬರೀಶ್ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮಗಣಿಗಾರಿಕೆ ವಿರುದ್ಧ ಸಿಡಿದೆದ್ದಿದ್ದಾರೆ.

Video Top Stories