ಅಬಕಾರಿ ಖಾತೆ, ಎಂಟಿಬಿ ಕ್ಯಾತೆ, ಅಸಮಾಧಾನಕ್ಕೆ ಸಿಎಂ ಹೊಸ ಸೂತ್ರ ಹೆಣೆಯುತ್ತಾರಾ..?

ಅಬಕಾರಿ ಖಾತೆ ನೀಡಿದ್ದಕ್ಕೆ ಎಂಟಿಬಿ ನಾಗರಾಜ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 'ನಾನು ವಸತಿ ಖಾತೆಗೆ ರಾಜೀನಾಮೆ ನೀಡಿ ಬಂದಿದ್ದೇನೆ. ಉತ್ತಮ ಖಾತೆ ಕೊಡುವುದಾಗಿ ಸಿಎಂ ಭರವಸೆ ನೀಡಿದ್ದರು. ಇದೀಗ ಅಬಕಾರಿ ಖಾತೆ ನೀಡಿದ್ದಾರೆ' ಎಂದು ಎಂಟಿಬಿ ಕ್ಯಾತೆ ತೆಗೆದಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಜ. 21): ಅಬಕಾರಿ ಖಾತೆ ನೀಡಿದ್ದಕ್ಕೆ ಎಂಟಿಬಿ ನಾಗರಾಜ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 'ನಾನು ವಸತಿ ಖಾತೆಗೆ ರಾಜೀನಾಮೆ ನೀಡಿ ಬಂದಿದ್ದೇನೆ. ಉತ್ತಮ ಖಾತೆ ಕೊಡುವುದಾಗಿ ಸಿಎಂ ಭರವಸೆ ನೀಡಿದ್ದರು. ಇದೀಗ ಅಬಕಾರಿ ಖಾತೆ ನೀಡಿದ್ದಾರೆ. ಅಬಕಾರಿಯಲ್ಲಿ ಮಾಡುವ ಕೆಲಸ ಏನಿದೆ..? ನಾನು ಕೆಲಸ ಮಾಡುವ ಖಾತೆ ಇದಲ್ಲ. ಪಕ್ಷಕ್ಕೆ ಹೆಸರು ತಂದು ಕೊಡುವ, ಬಡವರಿಗೆ ಸಹಾಯ ಮಾಡುವ ಖಾತೆಯಾದ್ರೆ ಕೆಲಸ ಮಾಡಬಹುದು' ಎಂದು ಮಾಧ್ಯಮದೆದುರು ಎಂಟಿಬಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಿಎಂ ಮುಂದೆ ವಲಸಿಗ, ಒಕ್ಕಲಿಗ ಕಾರ್ಡ್ ಪ್ಲೇ ಮಾಡಲು ಅತೃಪ್ತರ ಚರ್ಚೆ

Related Video