'ಕ್ಯಾಬಿನೆಟ್ ವಿಸ್ತರಣೆ ಆಗುವವರೆಗೂ ತಾಳ್ಮೆಯಿಂದ ಕಾಯುತ್ತೇನೆ, ನಮ್ಮ ನಾಯಕರ ತೀರ್ಮಾನ ಅಂತಿಮ'

ಕ್ಯಾಬಿನೆಟ್ ವಿಸ್ತರಣೆ ಆಗುವವರೆಗೂ ತಾಳ್ಮೆಯಿಂದ ಕಾಯುತ್ತೇನೆ. ಪಕ್ಷ ಯಾವುದೇ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ. ನಾನು ಬಿಜೆಪಿ ಪಕ್ಷದ ಶಿಸ್ತಿನ ಸಿಪಾಯಿ' ಎಂದು ಮುನಿರತ್ನ ಹೇಳಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ನ. 19): ಕ್ಯಾಬಿನೆಟ್ ವಿಸ್ತರಣೆ ಆಗುವವರೆಗೂ ತಾಳ್ಮೆಯಿಂದ ಕಾಯುತ್ತೇನೆ. ಪಕ್ಷ ಯಾವುದೇ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ. ನಾನು ಬಿಜೆಪಿ ಪಕ್ಷದ ಶಿಸ್ತಿನ ಸಿಪಾಯಿ' ಎಂದು ಮುನಿರತ್ನ ಹೇಳಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬಿಹಾರ ಚುನಾವಣೆ, ಕಾಂಗ್ರೆಸ್ ಸೋಲಿನ ಹಿಂದಿನ ಕಾರಣ ಬಹಿರಂಗಪಡಿಸಿದ ಹಿರಿಯ ನಾಯಕ!

ಮಂತ್ರಿ ಮಂಡಲ ವಿಸ್ತರಣೆ, ಪುನಾರಚನೆ ಸಿಎಂಗೆ ಬಿಟ್ಟ ವಿಚಾರ. ನಮ್ಮ ನಾಯಕರ ತೀರ್ಮಾನ ಅಂತಿಮ ತೀರ್ಮಾನ' ಎಂದು ಮುನಿರತ್ನ ಹೇಳಿದ್ದಾರೆ. 

Related Video