ಕಾಂಗ್ರೆಸ್ನಲ್ಲಿ ತಾರಕಕ್ಕೇರಿದ ಒಳಜಗಳ: ಡಿಕೆಶಿ ನಿವಾಸದಲ್ಲಿ ಬೈಠಕ್
ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ಮೈಸೂರಿನ ಕಾಂಗ್ರೆಸ್ ಶಾಸಕರೊಬ್ಬರು ಜೆಡಿಎಸ್ಗೆ ಮೇಯರ್ ಸ್ಥಾನವನ್ನು ತ್ಯಾಗ ಮಾಡಿದ್ದಾರೆ. ಇದು ರಾಜ್ಯ ಕಾಂಗ್ರೆಸ್ನಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು, ಈ ಸಂಬಂಧ ಆ ಶಾಸಕನನ್ನು ಕೂಡಲೇ ನಿವಾಸಕ್ಕೆ ಆಗಮಿಸುವಂತೆ ಡಿಕೆಶಿ ಸಮನ್ಸ್ ಕೊಟ್ಟಿದ್ದಾರೆ.
ಬೆಂಗಳೂರು, (ಫೆ.26): ಮೈಸೂರು ಮಹಾನಗರ ಪಾಲಿಕೆ ಮೇಯರ್ ಸ್ಥಾನವನ್ನು ಜೆಡಿಎಸ್ಗೆ ಬಿಟ್ಟು ಕೊಟ್ಟಿರುವುದಕ್ಕೆ ಕೆಲ ಕಾಂಗ್ರೆಸ್ ನಾಯಕರ ಕಣ್ಣು ಕೆಂಪಾಗಿಸಿದೆ.
ಮೈಸೂರು 'ಮೈತ್ರಿ' ಯುದ್ಧ: ನೋಟಿಸ್ಗೆ ಉತ್ತರಿಸಲು ಸಿದ್ಧ ಎಂದ ತನ್ವೀರ್ ಸೇಠ್
ಹೌದು...ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ಮೈಸೂರಿನ ಕಾಂಗ್ರೆಸ್ ಶಾಸಕರೊಬ್ಬರು ಜೆಡಿಎಸ್ಗೆ ಮೇಯರ್ ಸ್ಥಾನವನ್ನು ತ್ಯಾಗ ಮಾಡಿದ್ದಾರೆ. ಇದು ರಾಜ್ಯ ಕಾಂಗ್ರೆಸ್ನಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು, ಈ ಸಂಬಂಧ ಆ ಶಾಸಕನನ್ನು ಕೂಡಲೇ ನಿವಾಸಕ್ಕೆ ಆಗಮಿಸುವಂತೆ ಡಿಕೆಶಿ ಸಮನ್ಸ್ ಕೊಟ್ಟಿದ್ದಾರೆ.