ಸಿದ್ದರಾಮಯ್ಯ ಹಠಕ್ಕೆ ಮಣಿದ ಹೈಕಮಾಂಡ್, ತನ್ವೀರ್‌ ಸೇಠ್‌ಗೆ ಬಿಗ್ ಶಾಕ್

ಪ್ರತಿಷ್ಠೆಗೆ ಕಾರಣವಾಗಿದ್ದ ಮೈಸೂರು ಮೇಯರ್‌ ಸ್ಥಾನವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿರುವುದರಿಂದ ಸಿದ್ದರಾಮಯ್ಯ ರೊಚ್ಚಿಗೆದ್ದಿದ್ದಾರೆ. ಇದೀಗ ಕೊನೆಗೂ ಹೈಕಮಾಂಡ್ ಸಿದ್ದರಾಮಯ್ಯನವರ ಹಠಕ್ಕೆ ಮಣಿದಿದ್ದು, ಶಾಸಕ ತನ್ವೀರ್ ಸೇಠ್‌ಗೆ ಬಿಗ್ ಶಾಕ್ ಕೊಟ್ಟಿದೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಮಾ.02): ಮೈಸೂರು ಮೇಯರ್ ಚುನಾವಣೆ ದೋಸ್ತಿ ಕಿರಿಕ್ ವಿಚಾರಕ್ಕೆ ಸಂಬಂಧಿಸಿ ಮಾಜಿ ಸಿಎಂ ಸಿದ್ದರಾಮಯ್ಯ ಫುಲ್ ಗರಂ ಆಗಿದ್ದಾರೆ.

Add Asianetnews Kannada as a Preferred SourcegooglePreferred

ಮೈಸೂರು ಮೇಯರ್ ಮಲ್ಲಯುದ್ಧ: ಡಿಕೆಶಿ ಭೇಟಿ ಬಳಿಕ ತನ್ವೀರ್ ಸೇಠ್ ಮಹತ್ವದ ಹೇಳಿಕೆ

ಪ್ರತಿಷ್ಠೆಗೆ ಕಾರಣವಾಗಿದ್ದ ಮೈಸೂರು ಮೇಯರ್‌ ಸ್ಥಾನವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿರುವುದರಿಂದ ಸಿದ್ದರಾಮಯ್ಯ ರೊಚ್ಚಿಗೆದ್ದಿದ್ದಾರೆ. ಇದೀಗ ಕೊನೆಗೂ ಹೈಕಮಾಂಡ್ ಸಿದ್ದರಾಮಯ್ಯನವರ ಹಠಕ್ಕೆ ಮಣಿದಿದ್ದು, ಶಾಸಕ ತನ್ವೀರ್ ಸೇಠ್‌ಗೆ ಬಿಗ್ ಶಾಕ್ ಕೊಟ್ಟಿದೆ.

Related Video