ಮುಂದಿನ ಸಿಎಂ ಯಾರು? ಈ ಪ್ರಶ್ನೆಗೆ ಬಿಎಸ್‌ವೈ ಕೊಟ್ಟ ಉತ್ತರ!

* ನಾಯಕತ್ವ ಬದಲಾವಣೆ ವಿಚಾರ, ಬಿಎಸ್‌ವೈ ಮೊದಲ ರಿಯಾಕ್ಷನ್!
* ನಾಯಕತ್ವ ಬದಲಾವಣೆ; ಬಿಜೆಪಿ ನಾಯಕರು ಹೇಳಿದ್ದೇನು?
* ಕಾಂಗ್ರೆಸ್ ನಾಯಕರ ಪ್ರತಿಕ್ರಿಯೆಗಳು ಬಂದವು!
* ಕರ್ನಾಟಕದಲ್ಲಿ ರಾಜಕೀಯ ಕ್ರಾಂತಿ ಆಗಲಿದೆಯಾ?

Share this Video
  • FB
  • Linkdin
  • Whatsapp

ಬೆಂಗಳೂರು(ಜು. 22) ಕರ್ನಾಟಕದ ರಾಜಕಾರಣದ ಬೆಳವಣಿಗೆಗೆ ಸಂಬಂಧಿಸಿ ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ನಾವು ಪಕ್ಷದ ಶಿಸ್ತಿನ ಸಿಪಾಯಿಗಳು, ಪಕ್ಷ ಹೇಳಿದಂತೆ ನಡೆದುಕೊಳ್ಳುತ್ತೇವೆ ಎಂದು ಬಿಜೆಪಿ ನಾಯಕರು ಸ್ಪಷ್ಟಪಡಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಎರಡು ತಿಂಗಳ ಹಿಂದೆಯೇ ಸಂಭಾವ್ಯರ ಪಟ್ಟಿ ಸಿದ್ಧವಾಗಿತ್ತು

ಬಿಜೆಪಿಯಲ್ಲಿನ ರಾಜಕಾರಣದ ಬೆಳವಣಿಗೆ ಬಗ್ಗೆ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ. ಮುಂದಿನ ಸಿಎಂ ಯಾರು ಎಂಬುದು ದೊಡ್ಡ ಚರ್ಚೆಯಾಗಿದೆ. ಈ ಮಧ್ಯೆ ಮಿತ್ರಮಂಡಳಿ ಸಚಿವರು ಗಲಿಬಿಲಿ ಎಬ್ಬಿಸಿದರು. ಇಡೀ ದಿನದ ಸುದ್ದಿಗಳ ಮೇಲೆ ರೌಂಡಪ್!

Related Video