Asianet Suvarna News Asianet Suvarna News

ದೇವೇಗೌಡ್ರು ಜೆಡಿಎಸ್‌ ಬಿಟ್ಟು ಕಾಂಗ್ರೆಸ್‌ಗೆ, ರಾಜ್ಯದಲ್ಲಿ ಮತ್ತೊಂದು ರಾಜಕೀಯ ಗೊಂದಲಕ್ಕೆ ತೆರೆ

ವರ್ಷಗಳಿಂದ ಇದ್ದ ಎಲ್ಲಾ ಗೊಂದಲಗಳಿಗೆ ಜೆಡಿಎಸ್ ಶಾಸಕ ಜಿಟಿ ದೇವೇಗೌಡ್ರು ತೆರೆ ಎಳೆದಿದ್ದು, ಹಳೇ ಮೈಸೂರು ಭಾಗದ ರಾಜಕೀಯ ಕುತೂಹಲ ಕೆರಳಿಸಿದೆ.

ಬೆಂಗಳೂರು, (ಆ.24): ವರ್ಷಗಳಿಂದ ಇದ್ದ ಎಲ್ಲಾ ಗೊಂದಲಗಳಿಗೆ ಜೆಡಿಎಸ್ ಶಾಸಕ ಜಿಟಿ ದೇವೇಗೌಡ್ರು ತೆರೆ ಎಳೆದಿದ್ದು, ಹಳೇ ಮೈಸೂರು ಭಾಗದ ರಾಜಕೀಯ ಕುತೂಹಲ ಕೆರಳಿಸಿದೆ.

ರಾಜ್ಯದಲ್ಲಿ ಮತ್ತೊಂದು ರಾಜಕೀಯ ಗೊಂದಲಕ್ಕೆ ತೆರೆ ಬಿದ್ದಿದೆ. ಬಿಜೆಪಿ ರಾಜ್ಯಾಧ್ಯಕ್ಷ, ಸಿಎಂ ಭೇಟಿ ಬಳಿಕ ಸಚಿವ ಆನಂದ್ ಸಿಂಗ್ ಅಂತಿಮವಾಗಿ ಅಧಿಕಾರ ಸ್ವೀಕಾರ ಮಾಡಿದರು.

ಜೆಡಿಎಸ್ ತೊರೆದು ಕಾಂಗ್ರೆಸ್‌ನತ್ತ ಚಿತ್ತ: ಅಧಿಕೃತ ಘೋಷಣೆ ಮಾಡಿದ ಶಾಸಕ

ಸಂಜನಾ ಗಲ್ರಾನಿ ಹಾಗೂ ರಾಗಿಣಿ ದ್ವಿವೇದಿ ಡ್ರಗ್ ಸೇವಿಸಿರುವುದು ಪರೀಕ್ಷೆಯಲ್ಲಿ ದೃಢಪಟ್ಟಿದ್ದು, ಪರೀಕ್ಷೆಯ ಸಂಪೂರ್ಣ ಮಾಹಿತಿಯನ್ನು ವರದಿ ಒಳಗೊಂಡಿದೆ. 

 ಅಫ್ಘಾನಿಸ್ತಾನದಿಂದ ಸಿಖ್ಖರು ಭಾರತಕ್ಕೆ ಆಗಮಿಸಿದ್ದಾರೆ. ಹಾಗೆ ವಾಪಸು ಬರುವಾಗ ತಮ್ಮ ಧರ್ಮದ ಪವಿತ್ರ ಗ್ರಂಥವಾದ ಶ್ರೀ ಗುರು ಗ್ರಂಥ ಸಾಹೀಬ್​ನ ಮೂರು ಪುಸ್ತಕಗಳನ್ನೂ ಭಾರತಕ್ಕೆ ತಂದಿದ್ದಾರೆ.

Video Top Stories