Nikhil Kumaraswamy: ಕ್ಯಾತಗಾನಹಳ್ಳಿ ಜಮೀನು ಸರ್ವೆ ವಿಚಾರ: ಕಮರ್ಷಿಯಲ್ ಬಿಲ್ಡಿಂಗ್ ಕಟ್ಟಿ ಬಾಡಿಗೆ ತಗೋಳ್ತಿಲ್ಲ

Share this Video
  • FB
  • Linkdin
  • Whatsapp

ಕ್ಯಾತಗಾನಹಳ್ಳಿ ಜಮೀನು ಸರ್ವೆ ವಿಚಾರ. ಹತ್ತು ವರ್ಷದ ಹಿಂದೆಯಿಂದಲೇ ಪ್ರಾರಂಭ ಮಾಡಿದ್ರು.ನಾವು ಯಾರಿಗು ಮೋಸ ಮಾಡಿ, ಅಕ್ರಮ ಎಸಗಿ ಜಮೀನು ತಕೊಂಡಿಲ್ಲ. ಕುಮಾರಸ್ವಾಮಿ ಅವರ ಹೆಸರಿನಲ್ಲಿ ಇರುವ ಒಂದೇ ಒಂದು ಆಸ್ತಿ ಅದು. ನನಗೂ ಕೃಷಿಕನಾಗಿ ಮುಂದುವರೆಬೇಕೆಂದು ಕಿವಿಮಾತು ಹೇಳಿದ್ದಾರೆ.ನಾವ್ಯಾರು ಅಲ್ಲಿ ಕಮರ್ಷಿಯಲ್ ಬಿಲ್ಡಿಂಗ್ ಕಟ್ಟಿ ಬಾಡಿಗೆ ತಕೊತ್ತಿಲ್ಲ. ಕುಮಾರಣ್ಣ ನಾವು ಅಲ್ಲಿ ಕೃಷಿ ಮಾಡ್ತಿದ್ದೇವೆ. ಮೈಸೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಹೇಳಿಕೆ.Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

Related Video