'ನಮ್ಮ ಬಗ್ಗೆ ಮಾತಾಡೋರು ದೇವೇಗೌಡ್ರ ಪ್ರಾಡಕ್ಟ್ಗಳು'
ಇಂದು ದೊಡ್ಡ ದೊಡ್ಡ ನಾಯಕರುಗಳು ನಮ್ಮ ಬಗ್ಗೆ ಮಾತನಾಡುತ್ತಿದ್ದಾರೆ. ಅವರೆಲ್ಲ ದೇವೇಗೌಡ್ರ ಪ್ರಾಡಕ್ಟ್ಗಳು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದರು.
ಬೆಂಗಳೂರು, (ಜ.04): ಇಂದು ದೊಡ್ಡ ದೊಡ್ಡ ನಾಯಕರುಗಳು ನಮ್ಮ ಬಗ್ಗೆ ಮಾತನಾಡುತ್ತಿದ್ದಾರೆ. ಅವರೆಲ್ಲ ದೇವೇಗೌಡ್ರ ಪ್ರಾಡಕ್ಟ್ಗಳು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದರು.
ನಿಜವಾದ ರಾಜಕಾರಣ ಆರಂಭವಾಗಲಿದೆ: ನಿಖಿಲ್ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ
ಇಂದು (ಸೋಮವಾರ) ಜೆಡಿಎಸ್ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಪರೋಕ್ಷವಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಟಾಂಗ್ ಕೊಟ್ಟಿದ್ದಾರೆ.