Asianet Suvarna News Asianet Suvarna News

'ನಮ್ಮ ಬಗ್ಗೆ ಮಾತಾಡೋರು ದೇವೇಗೌಡ್ರ ಪ್ರಾಡಕ್ಟ್‌ಗಳು'

ಇಂದು ದೊಡ್ಡ ದೊಡ್ಡ ನಾಯಕರುಗಳು ನಮ್ಮ ಬಗ್ಗೆ ಮಾತನಾಡುತ್ತಿದ್ದಾರೆ. ಅವರೆಲ್ಲ ದೇವೇಗೌಡ್ರ ಪ್ರಾಡಕ್ಟ್‌ಗಳು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದರು.

ಬೆಂಗಳೂರು, (ಜ.04): ಇಂದು ದೊಡ್ಡ ದೊಡ್ಡ ನಾಯಕರುಗಳು ನಮ್ಮ ಬಗ್ಗೆ ಮಾತನಾಡುತ್ತಿದ್ದಾರೆ. ಅವರೆಲ್ಲ ದೇವೇಗೌಡ್ರ ಪ್ರಾಡಕ್ಟ್‌ಗಳು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದರು.

ನಿಜವಾದ ರಾಜಕಾರಣ ಆರಂಭವಾಗಲಿದೆ: ನಿಖಿಲ್​ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ

ಇಂದು (ಸೋಮವಾರ) ಜೆಡಿಎಸ್ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ,  ಪರೋಕ್ಷವಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಟಾಂಗ್ ಕೊಟ್ಟಿದ್ದಾರೆ.