
ಅರುಣ್ ಸಿಂಗ್ ಆಗಮನಕ್ಕೂ ಮುನ್ನವೇ ಮತ್ತೊಂದು ಟ್ವಿಸ್ಟು, ಭಿನ್ನರ ಸಿಟ್ಟು?
* ಕರ್ನಾಟಕ ಬಿಜೆಪಿಯಲ್ಲಿ ಅಸಮಾಧಾನದ ಹೊಗೆ
* ಉಸ್ತುವಾರಿ ಅರುಣ್ ಸಿಂಗ್ ವಿರುದ್ಧವೇ ಸಿಟ್ಟು
* ಸಿಎಂ ಬದಲಾವಣೆ ಇಲ್ಲ ಎಂಬ ಹೇಳಿಕೆ ಕೊಟ್ಟಿದ್ದು ಯಾಕೆ?
* ಅರುಣ್ ಸಿಂಗ್ ಬದಲಾಗಿ ಇನ್ನೊಬ್ಬ ವೀಕ್ಷಕರು ಬರುತ್ತಾರೆಯೇ?
ಬೆಂಗಳೂರು (ಜೂ. 15) ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಆಗಮನಕ್ಕೂ ಮುನ್ನವೇ ಬಿಜೆಪಿಯಲ್ಲಿ ಅತೃಪ್ತರ ಅಸಮಾಧಾನ ಎದ್ದಿದೆ. ಅರುಣ್ ಸಿಂಗ್ ಮೇಲೆಯೇ ಬಿಜೆಪಿ ಭಿನ್ನರು ಸಿಟ್ಟಾಗಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಯಡಿಯೂರಪ್ಪ ಕುರ್ಚಿ ಕಾಪಾಡುತ್ತಿರುವ ಆ ಶಕ್ತಿ!
ಅಭಿಪ್ರಾಯ ಸಂಗ್ರಹಿಸದೆ ಸಿಎಂ ಬದಲಾವಣೆ ಇಲ್ಲ ಎಂದು ಹೇಳಿದ್ದು ಯಾಕೆ? ಎಂದು ಪ್ರಶ್ನೆ ಮಾಡುತ್ತಿದ್ದಾರೆ. ರಾಜ್ಯ ಬಿಜೆಪಿಯಲ್ಲಿನ ಗೊಂದಲ ಸದ್ಯದ ಮಟ್ಟಿಗೆ ಮುಗಿಯುವ ಲಕ್ಷಣ ಕಾಣುತ್ತಿಲ್ಲ.