Karnataka BJP ಕರ್ನಾಟಕ ಬಿಜೆಪಿ ಅಧ್ಯಕ್ಷ ಕಟೀಲ್ ಬದಲಾಗ್ತಾರಾ? ಸ್ಪಷ್ಟನೆ ಕೊಟ್ಟ ಈಶ್ವರಪ್ಪ
ನಳಿನ್ ಕುಮಾರ್ ಕಟೀಲ್ ರಾಜ್ಯಾಧ್ಯಕ್ಷರಾಗಿ ಎರಡು ವರ್ಷ ಕಳೆಯಿತು. ಮೂರು ವರ್ಷಕ್ಕೆ ಇರುವ ರಾಜ್ಯಾಧ್ಯಕ್ಷರ ಅವಧಿಯನ್ನು ಎರಡು ವರ್ಷಕ್ಕೆ ಮುಗಿಸಿ ಹೊಸ ಅಧ್ಯಕ್ಷರನ್ನು ಕರೆತರುತ್ತಾರೆ ಎಂಬುದು ಬಿಜೆಪಿ ಪಾಳಯದಲ್ಲಿ ಗುಸು-ಗುಸು ನಡೆದಿದೆ. ಇನ್ನು ಈ ಬಗ್ಗೆ ಸಚಿವ ಈಶ್ವರಪ್ಪ ಪ್ರತಿಯಿಸಿದ್ದು ಹೀಗೆ..
ಶಿವಮೊಗ್ಗ, (ಜ.24): ಒಂದೆಡೆ ಸಂಪುಟ ಪುನಾರಚನೆ ಮಾತುಗಳು ಕೇಳಿರುತ್ತಿದ್ದರೆ, ಮತ್ತೊಂದೆಡೆ ಕರ್ನಾಟಕ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಬಾದವಣೆಯಾಗಲಿದ್ದು, ನೂತನ ಸಾರಥಿಗೆ ಹೈಕಮಾಂಡ್ ಚಿಂತನೆ ನಡೆಸಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ.
Karnataka BJP ಬಿಜೆಪಿ ಸರ್ಕಾರ ಬಂದಾಗಲೆಲ್ಲಾ ಅವರೇ ಸಚಿವರಾಗ್ಬೇಕಾ? ಸಿಡಿದೆದ್ದ ರೇಣುಕಾಚಾರ್ಯ
ನಳಿನ್ ಕುಮಾರ್ ಕಟೀಲ್ ರಾಜ್ಯಾಧ್ಯಕ್ಷರಾಗಿ ಎರಡು ವರ್ಷ ಕಳೆಯಿತು. ಮೂರು ವರ್ಷಕ್ಕೆ ಇರುವ ರಾಜ್ಯಾಧ್ಯಕ್ಷರ ಅವಧಿಯನ್ನು ಎರಡು ವರ್ಷಕ್ಕೆ ಮುಗಿಸಿ ಹೊಸ ಅಧ್ಯಕ್ಷರನ್ನು ಕರೆತರುತ್ತಾರೆ ಎಂಬುದು ಬಿಜೆಪಿ ಪಾಳಯದಲ್ಲಿ ಗುಸು-ಗುಸು ನಡೆದಿದೆ. ಇನ್ನು ಈ ಬಗ್ಗೆ ಸಚಿವ ಈಶ್ವರಪ್ಪ ಪ್ರತಿಯಿಸಿದ್ದು ಹೀಗೆ..