Asianet Suvarna News Asianet Suvarna News

ಖಾತೆ ಕ್ಯಾತೆ ಬಗ್ಗೆ ಮೊದಲ ಬಾರಿ ಸಿಎಂ ಬೊಮ್ಮಾಯಿ ರಿಯಾಕ್ಷನ್

ಖಾತೆ ಕ್ಯಾತೆ ಬಗ್ಗೆ ಮೊದಲ ಬಾರಿಗೆ ಸಿಎಂ ಬಸವರಾಜ ಬೊಮ್ಮಾಯಿ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ್ದಾರೆ. ಇಂದು ಚಾಮುಂಡೇಶ್ವರಿ ದರ್ಶನ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಬಗ್ಗೆ ಮಾತನಾಡಿದ್ದು, ವಿಶೇಷ ಸಂದರ್ಭದಲ್ಲಿ ಸಂಪುಟ ರಚನೆಯಾಗಿದೆ ಎಂದರು. 

ಇನ್ನು ಆನಂದ್ ಸಿಂಗ್ ಭೇಟಿಯಾಗಿ ಮಾತನಾಡಿದ್ದೇನೆ. ಸದ್ಯ ಯಾವುದೇ ಗೊಂದಲ ಇಲ್ಲ. ಇನ್ನು ರಾಮದಾಸ್ ನನ್ನ ಸ್ನೇಹಿತ ಯಾವುದೇ ಅಸಮಾಧಾನ ಇಲ್ಲ ಎಂದು ಸಿಎಂ ಬೊಮ್ಮಾಯಿ ಹೇಳಿದರು. 

ಮೈಸೂರು (ಆ.09): ಖಾತೆ ಕ್ಯಾತೆ ಬಗ್ಗೆ ಮೊದಲ ಬಾರಿಗೆ ಸಿಎಂ ಬಸವರಾಜ ಬೊಮ್ಮಾಯಿ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ್ದಾರೆ. ಇಂದು ಚಾಮುಂಡೇಶ್ವರಿ ದರ್ಶನ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಬಗ್ಗೆ ಮಾತನಾಡಿದ್ದು, ವಿಶೇಷ ಸಂದರ್ಭದಲ್ಲಿ ಸಂಪುಟ ರಚನೆಯಾಗಿದೆ ಎಂದರು. 

ಆನಂದ್ ಸಿಂಗ್ ಖಾತೆ ಕ್ಯಾತೆ: ಬದಲಾವಣೆಗೆ ಪಟ್ಟು, ಸಿಎಂಗೆ ಡೆಡ್‌ಲೈನ್ ಕೊಟ್ಟ ಸಚಿವರು..!

ಇನ್ನು ಆನಂದ್ ಸಿಂಗ್ ಭೇಟಿಯಾಗಿ ಮಾತನಾಡಿದ್ದೇನೆ. ಸದ್ಯ ಯಾವುದೇ ಗೊಂದಲ ಇಲ್ಲ. ಇನ್ನು ರಾಮದಾಸ್ ನನ್ನ ಸ್ನೇಹಿತ ಯಾವುದೇ ಅಸಮಾಧಾನ ಇಲ್ಲ ಎಂದು ಸಿಎಂ ಬೊಮ್ಮಾಯಿ ಹೇಳಿದರು. 

Video Top Stories