Asianet Suvarna News Asianet Suvarna News

ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಬಿಎಸ್‌ವೈ ಹೇಳಿಕೆ

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಈ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

ಬೆಂಗಳೂರು, (ಸೆ.19): ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಈ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಹೊಸ ಬಾಂಬ್ ಸಿಡಿಸಿದ ಬಿಎಸ್‌ವೈ

ಬಿಜೆಪಿ ನಾಯಕರನ್ನು ಕಾಡುತ್ತಿದ್ಯಾ ಆಪರೇಷನ್ ಭೀತಿ? ಈಗಾಗಲೇ ಆಪರೇಷನ್ ಜೆಡಿಎಸ್ ಶುರುಮಾಡಿರುವ ಡಿಕೆ ಶಿವಕುಮಾರ್ ಇದೀಗ ಬಿಜೆಪಿ ಮೇಲೆ ಕಣ್ಣಿಟ್ಟಿದ್ದಾರಾ?