ಸಿಎಂ ಆಪ್ತ ನಮ್ಮ ಅಧಿಕಾರವನ್ನು ಕಸಿದುಕೊಳ್ಳುತ್ತಿದ್ದಾರೆ; ಶಾಸಕ ಶಿವಲಿಂಗೇಗೌಡ ಆರೋಪ

ಮುಖ್ಯಮಂತ್ರಿ ಆಪ್ತನೊಬ್ಬ ನಮ್ಮ ಕ್ಷೇತ್ರಕ್ಕೆ ಬಂದಿದ್ದಾನೆ. ಅಧಿಕಾರಿಗಳನ್ನು ತನ್ನ ಹಿಡಿತಕ್ಕೆ ತೆಗೆದುಕೊಳ್ಳುತ್ತಿದ್ದಾನೆ. ಶಾಸಕರ ಅಧಿಕಾರವನ್ನು ಕಸಿದುಕೊಳ್ಳುವ ಕೆಲಸ ಮಾಡುತ್ತಿದ್ದಾರೆ: ಶಾಸಕ ಶಿವಲಿಂಗೇ ಗೌಡ 

Share this Video
  • FB
  • Linkdin
  • Whatsapp

ಬೆಂಗಳೂರು (ನ. 27): ಮುಖ್ಯಮಂತ್ರಿ ಆಪ್ತನೊಬ್ಬ ನಮ್ಮ ಕ್ಷೇತ್ರಕ್ಕೆ ಬಂದಿದ್ದಾನೆ. ಅಧಿಕಾರಿಗಳನ್ನು ತನ್ನ ಹಿಡಿತಕ್ಕೆ ತೆಗೆದುಕೊಳ್ಳುತ್ತಿದ್ದಾನೆ. ಶಾಸಕರ ಅಧಿಕಾರವನ್ನು ಕಸಿದುಕೊಳ್ಳುವ ಕೆಲಸ ಮಾಡುತ್ತಿದ್ದಾರೆ. ಒಬ್ಬ ಸಬ್ ಇನ್ಸ್‌ಪೆಕ್ಟರ್‌ ನ್ನು ನಮ್ಮ ಕ್ಷೇತ್ರಕ್ಕೆ ಹಾಕಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ' ಎಂದು ಶಾಸಕ ಶಿವಲಿಂಗೇಗೌಡ ಆರೋಪಿಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

IMA ಕಂಪನಿಯಿಂದ ಬಹುಕೋಟಿ ವಂಚನೆ ; ಹೊರಬಿತ್ತು ರೋಷನ್ ಬೇಗ್ ಕಳ್ಳಾಟದ ಕಹಾನಿ!

Related Video