
ನಾವಿರೋದೆ ಹೀಗೆ ಕಣ್ರಿ: ಬೇಡಿಕೆ-ಬೆದರಿಕೆಯ ಹಿಂದಿನ ಸೀಕ್ರೆಟ್ ಬಿಚ್ಚಿಟ್ಟ ವಚನಾನಂದ ಸ್ವಾಮಿ
ಹರಜಾತ್ರೆಯಲ್ಲಿ ಸಿಎಂ- ವಚನಾನಂದ ಸ್ವಾಮೀಜಿ ನಡುವೆ ಮಾತಿನ ಚಕಮಕಿ; ತನ್ನ ನಡೆಯನ್ನು ಸಮರ್ಥಿಸಿಕೊಂಡ ಸ್ವಾಮೀಜಿ; ಮನವಿ ಮಾಡಿದ್ರೂ ಪ್ರಯೋಜನ ಆಗಿಲ್ಲ, ಅದಕ್ಕೆ ಬಹಿರಂಗವಾಗಿ ಹೇಳ್ಬೇಕಾಯಿತು.
ದಾವಣಗೆರೆ (ಜ.15): ವಚನಾನಂದ ಸ್ವಾಮೀಜಿ ಬೇಡಿಕೆ ಮತ್ತು ಬಿ.ಎಸ್. ಯಡಿಯೂರಪ್ಪ ರಿಯಾಕ್ಷನ್ ರಾಜ್ಯ ರಾಜಕಾರಣದಲ್ಲಿ ಬಿಸಿಬಿಸಿ ಚರ್ಚೆಯನ್ನು ಹುಟ್ಟುಹಾಕಿದೆ. ಪಂಚಮಸಾಲಿ ಶ್ರೀಗಳ ನಡೆಗೆ ಒಂದು ಕಡೆ ಮೆಚ್ಚುಗೆ ವ್ಯಕ್ತವಾದರೆ ಇನ್ನೊಂದು ಕಡೆ ಟೀಕೆಗಳು ಕೇಳಿಬಂದಿವೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಈ ಬಗ್ಗೆ ಸುವರ್ಣನ್ಯೂಸ್ ಜೊತೆ ಮಾತನಾಡಿದ ವಚನಾನಂದ ಸ್ವಾಮೀಜಿ, ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. ಅದರ ಹಿಂದಿನ ಕಾರಣವನ್ನೂ ಬಿಚ್ಚಿಟ್ಟಿದ್ದಾರೆ.