Asianet Suvarna News Asianet Suvarna News

ಬೆಲ್ಲದ್ ಪೋನ್‌ ಟ್ಯಾಪ್ ಆರೋಪದ ಹಿಂದಿನ ಕತೆ ಹೇಳಿದ ರೇಣುಕಾಚಾರ್ಯ

*ಶಾಸಕ ಅರವಿಂದ್ ಬೆಲ್ಲದ್ ಸ್ಫೋಟಕ ಹೇಳಿಕೆ
* ನನ್ನ ಪೋನ್ ಟ್ಯಾಪ್ ಮಾಡಲಾಗಿದೆ
* ಪ್ರಚಾರಕ್ಕಾಗಿ ಬೆಲ್ಲದ್ ಇಂಥ ಮಾತನ್ನಾಡುತ್ತಿದ್ದಾರೆ
* ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ ಆರೋಪ

ಬೆಂಗಳೂರು(ಜೂ.  17)   ಶಾಸಕ ಅರವಿಂದ್ ಬೆಲ್ಲದ್ ಹೊಸ ಬಾಂಬ್ ಸಿಡಿಸಿದ್ದಾರೆ. ನನ್ನ ಪೋನ್ ಟ್ಯಾಪ್ ಮಾಡಲಾಗುತ್ತಿದೆ ಎಂದು ಹೇಳಿದ್ದರು. ಇದಕ್ಕೆ ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ  ತಿರುಗೇಟು ನೀಡಿದ್ದಾರೆ.

'ಬಿಜೆಪಿಗೆ ಒಬ್ಬ ವಿಶ್ವನಾಥ್ ಸಾಕು'

ಕ್ಷುಲ್ಲಕ ಪ್ರಚಾರಕ್ಕಾಗಿ ಬೆಲ್ಲದ್ ಈ ರೀತಿ ಮಾತನಾಡುತ್ತಿದ್ದಾರೆ.  ಇಂಥ ಕೀಳುಮಟ್ಟದ ರಾಜಕಾರಣ ಸಹಿಸಲು ಅಸಾಧ್ಯ ಎಂದು ಹೇಳಿದ್ದಾರೆ.