Asianet Suvarna News Asianet Suvarna News

ಪಾರ್ಟಿ ಫಂಡ್ ಕಿರಿಕ್: ಜೆಡಿಎಸ್‌ನಲ್ಲಿ ಭಿನ್ನಮತ ಸ್ಫೋಟ

ಉಪಚುನಾವಣೆಯಲ್ಲಿ ಸೋತು ಸುಣ್ಣವಾಗಿರುವ ಜೆಡಿಎಸ್‌ನಲ್ಲಿ ಈಗ ಮತ್ತೊಂದು ಸಮಸ್ಯೆ ಶುರುವಾಗಿದೆ.  ಪಾರ್ಟಿಫಂಡ್ ವಿಚಾರವಾಗಿ ನಾಯಕರ ನಡುವೆ ಅಸಮಾಧಾನ ಭುಗಿಲೆದ್ದಿದೆ. 

ಬೆಳಗಾವಿ (ಡಿ.16): ಉಪಚುನಾವಣೆಯಲ್ಲಿ ಸೋತು ಸುಣ್ಣವಾಗಿರುವ ಜೆಡಿಎಸ್‌ನಲ್ಲಿ ಈಗ ಮತ್ತೊಂದು ಸಮಸ್ಯೆ ಶುರುವಾಗಿದೆ.  ಪಾರ್ಟಿಫಂಡ್ ವಿಚಾರವಾಗಿ ನಾಯಕರ ನಡುವೆ ಅಸಮಾಧಾನ ಭುಗಿಲೆದ್ದಿದೆ.  ಒಬ್ಬರ ವಿರುದ್ಧ ಇನ್ನೊಬ್ಬರು ಹೊಸ ಬಾಂಬ್ ಹಾಕಿದ್ದಾರೆ.  ಏನಿದು ಹೊಸ ಕಿರಿಕ್? ಇಲ್ಲಿದೆ ಡೀಟೆಲ್ಸ್... 

ಇದನ್ನೂ ಓದಿ | ಸಿದ್ದು ಕಾಲಿಗೆ ಬಿದ್ದು 'ಹೌದು ಹುಲಿಯಾ' ಹೇಳಿದ್ದು ಒಂದೇ ಮಾತು...

Video Top Stories