
'ಕತ್ತಿ' ವರಸೆ ವಿರುದ್ಧ ಅಖಾಡಕ್ಕಿಳಿದ ಕೋರೆ; ಸೀಟಿಗಾಗಿ ನಾಯಕರ ಮೊರೆ
- ರಾಜ್ಯಸಭಾ ಸ್ಥಾನಕ್ಕೆ ಬಿಜೆಪಿಯಲ್ಲಿ ಭುಗಿಲೆದ್ದ ಭಿನ್ನಮತ
- ಉಮೇಶ್ ಕತ್ತಿ ನೇತೃತ್ವದಲ್ಲಿ ಲಿಂಗಾಯತ ಶಾಸಕರು ಬಂಡಾಯದ ಸೂಚನೆ
- ಬಿಜೆಪಿ ನಾಯಕರನ್ನು ಭೇಟಿಯಾಗಲಿರುವ ಪ್ರಭಾಕರ್ ಕೋರೆ
ಬೆಂಗಳೂರು (ಮೇ 29): ರಾಜ್ಯಸಭಾ ಸ್ಥಾನಕ್ಕೆ ಪೈಪೋಟಿ ಹೆಚ್ಚಾಗಿರುವ ಬೆನ್ನಲ್ಲೇ ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದ್ದಿದೆ. ಉಮೇಶ್ ಕತ್ತಿ ನೇತೃತ್ವದಲ್ಲಿ ಲಿಂಗಾಯತ ಶಾಸಕರು ಬಂಡಾಯದ ಸೂಚನೆ ನೀಡಿದ್ದಾರೆ. ಇನ್ನೊಂದು ಕಡೆ ರಾಜ್ಯಸಭಾ ಸಂಸದ ಪ್ರಭಾಕರ್ ಕೋರೆ ತನ್ನ ಸ್ಥಾನ ಭದ್ರಪಡಿಸಲು ಇನನ್ನಿಲ್ಲದ ಕಸರತ್ತು ನಡೆಸಿದ್ದಾರೆ.
Add Asianetnews Kannada as a Preferred Source

ಇದನ್ನೂ ನೋಡಿ | ಬೇಡಿಕೆ ಈಡೇರದಿದ್ದರೆ ಮುಂದೇನು? ಮುಂದಿನ ನಡೆ ಬಿಚ್ಚಿಟ್ಟ ಕತ್ತಿ!...<br/><br/>ಆಪರೇಷನ್ ಯಡಿಯೂರಪ್ಪ: ಬಿಜೆಪಿ ಅತೃಪ್ತ ಶಾಸಕರ 4 ಬೇಡಿಕೆಗಳಿವು!...<br/>"