Asianet Suvarna News Asianet Suvarna News

ಸಿಂದಗಿ ಉಪಚುನಾವಣೆಯಲ್ಲಿ ಹೊಸ ಬಾಂಬ್ ಸಿಡಿಸಿದ ಪ್ರಜ್ವಲ್ ರೇವಣ್ಣ

ಜೆಡಿಎಸ್‌ ಪರ ಪ್ರಚಾರಕ್ಕಾಗಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಿಂದಗಿ ಉಪಚುನಾವಣೆ ಅಖಾಡಕ್ಕಿಳಿದಿದ್ದಾರೆ. ಎಂಟ್ರಿಯಾಗುತ್ತಿದ್ದಂತೆಯೇ ಪ್ರಜ್ವಲ್ ರೇವಣ್ಣ ಬೈ ಎಲೆಕ್ಷನ್ ಕಣದಲ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ.

ವಿಜಯಪುರ, (ಅ.22): ಜಿಲ್ಲೆಯ ಸಿಂದಗಿ ವಿಧಾನಸಭಾ ಉಪಚುನಾವಣೆ ರಂಗೇರಿದ್ದು, ಇಂದು (ಅ.22) ಬಿವೈ ವಿಜಯೇಂದ್ರ ಎಂಟ್ರಿಕೊಟ್ಟಿದ್ದಾರೆ.

ಸಿಂದಗಿ ಬೈ ಎಲೆಕ್ಷನ್: ಮತದಾರರನ್ನು ಸೆಳೆಯುತ್ತಿರುವ ವಿಜಯೇಂದ್ರ

ಮತ್ತೊಂದೆಡೆ ಜೆಡಿಎಸ್‌ ಪರ ಪ್ರಚಾರಕ್ಕಾಗಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಖಾಡಕ್ಕಿಳಿದಿದ್ದಾರೆ. ಎಂಟ್ರಿಯಾಗುತ್ತಿದ್ದಂತೆಯೇ ಪ್ರಜ್ವಲ್ ರೇವಣ್ಣ ಬೈ ಎಲೆಕ್ಷನ್ ಕಣದಲ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ.

Video Top Stories