Asianet Suvarna News Asianet Suvarna News

ಬೊಮ್ಮಾಯಿ ಸಚಿವ ಸಂಪುಟದ ಬಗ್ಗೆ ಮಹತ್ವದ ಸುಳಿವು ಕೊಟ್ಟ ವಿಜಯೇಂದ್ರ

ಇದೀಗ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಭಾರೀ ಚರ್ಚೆಗಳು ನಡೆದಿವೆ. ಸಚಿವ ಸ್ಥಾನಕ್ಕಾಗಿ ಶಾಸಕರು ಸಿಎಂ ಹಾಗೂ ಯಡಿಯೂರಪ್ಪನವರ ದುಂಬಾಲು ಬಿದ್ದಾರೆ. ಇನ್ನು ಈ ಬಗ್ಗೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಮಹತ್ವದ ಸುಳಿವು ಕೊಟ್ಟಿದ್ದಾರೆ.

ಬೆಂಗಳೂರು, (ಜು.28): ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ನಂತರ ಇದೀಗ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಬೊಮ್ಮಾಯಿ ಸಂಪುಟಕ್ಕೆ ಹೊಸಬರ ಆಯ್ಕೆ ಖಚಿತ : ಶೀಘ್ರ ಪಟ್ಟಿ ತಯಾರಿ

ಆದ್ರೆ, ಇದೀಗ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಭಾರೀ ಚರ್ಚೆಗಳು ನಡೆದಿವೆ. ಸಚಿವ ಸ್ಥಾನಕ್ಕಾಗಿ ಶಾಸಕರು ಸಿಎಂ ಹಾಗೂ ಯಡಿಯೂರಪ್ಪನವರ ದುಂಬಾಲು ಬಿದ್ದಾರೆ. ಇನ್ನು ಈ ಬಗ್ಗೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಮಹತ್ವದ ಸುಳಿವು ಕೊಟ್ಟಿದ್ದಾರೆ.

Video Top Stories