ಡಿಜೆ ಹಳ್ಳಿ ಗಲಭೆ ಪಾಲಿಟಿಕ್ಸ್: ಕಾಂಗ್ರೆಸ್ಗೆ ರೀ ಎಂಟ್ರಿ ಕೊಡಲು ರೆಡಿ, ವೇದಿಕೆ ಸಿದ್ಧಗೊಳಿಸುತ್ತಿರುವ ಡಿಕೆಶಿ
ಬೆಂಗಳೂರಿನ ಕೆಜೆ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆ ಬಳಿಕ ಕಾಂಗ್ರೆಸ್ನಲ್ಲಿ ರಾಜಕೀಯ ಆಟ ಶುರುವಾಗಿದೆ.
ಬೆಂಗಳೂರು, (ಆ.17): ಬೆಂಗಳೂರಿನ ಕೆಜೆ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆ ಬಳಿಕ ಕಾಂಗ್ರೆಸ್ನಲ್ಲಿ ರಾಜಕೀಯ ಆಟ ಶುರುವಾಗಿದೆ.
ಅಖಂಡಗೇ ಟಿಕೆಟ್, ಅನ್ಯರಿಗೆ ಇಲ್ಲ: ಡಿಕೆಶಿ ಸ್ಪಷ್ಟನೆ
ಇದಕ್ಕೆ ಪೂರಕವೆಂಬಂತೆ ಮಾಜಿ ಶಾಸಕರೊಬ್ಬರು ಕಾಂಗ್ರೆಸ್ಗೆ ರೀ ಎಂಟ್ರಿ ಕೊಡಲು ರೆಡಿಯಾಗಿದ್ದಾರೆ. ಇದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವೇದಿಕೆ ಸಿದ್ಧ ಮಾಡಿಕೊಳ್ಳುತ್ತಿದ್ದಾರೆ.