ಸಿಂಡಿಕೇಟ್‌ನಲ್ಲಿ RSSನವರಿಂದ ಲೂಟಿ: ಎಚ್‌ಡಿಕೆ ಆರೋಪಕ್ಕೆ ಅಶೋಕ್ ತಿರುಗೇಟು

ವಿಶ್ವವಿದ್ಯಾಯಲಗಳಲ್ಲಿ  ಆರ್‌ಎಸ್‌ಎಸ್‌ನವರನ್ನು  ಸಿಂಡಿಕೇಟ್‌ ಸದಸ್ಯರನ್ನಾಗಿ  ನೇಮಕ ಮಾಡಿದ್ದಾರೆ ಎನ್ನುವ ಕುಮಾರಸ್ವಾಮಿ ಆರೋಪಕ್ಕೆ ಸಚಿವ ಅಶೋಕ್ ಕಿಡಿಕಾರಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಅ.16): ವಿಶ್ವವಿದ್ಯಾಯಲಗಳಲ್ಲಿ ಆರ್‌ಎಸ್‌ಎಸ್‌ನವರನ್ನು ಸಿಂಡಿಕೇಟ್‌ ಸದಸ್ಯರನ್ನಾಗಿ ನೇಮಕ ಮಾಡಿದ್ದಾರೆ ಎನ್ನುವ ಕುಮಾರಸ್ವಾಮಿ ಆರೋಪಕ್ಕೆ ಸಚಿವ ಅಶೋಕ್ ಕಿಡಿಕಾರಿದ್ದಾರೆ.

Add Asianetnews Kannada as a Preferred SourcegooglePreferred

RSS ವಿಚಾರದಲ್ಲಿ ಮತ್ತೊಂದು ಬಾಂಬ್ ಸಿಡಿಸಿದ ಕುಮಾರಸ್ವಾಮಿ!

ಆರ್‌ಎಸ್‌ಎಸ್‌ ಬಗ್ಗೆ ಕುಮಾರಸ್ವಾಮಿಗೆ ಗಂಧಗಾಳಿ ಗೊತ್ತಿಲ್ಲ. ಯಾವುದೋ ಒಂದು ಪುಸ್ತ ಓದಿ, ಅದೇ ಸತ್ಯ ಅಂದುಕೊಂಡಿದ್ದಾರೆ ಎಂದು ಕಂದಾಯ ಸಚಿವ ತಿರುಗೇಟು ಕೊಟ್ಟಿದ್ದಾರೆ.

Related Video