ಚುನಾವಣಾ ಕಣದಿಂದ ಹಿಂದಕ್ಕೆ ಸರಿದ ಅನರ್ಹ ಶಾಸಕ ಆರ್. ಶಂಕರ್!

ರಾಣೆಬೆನ್ನೂರು ಚುನಾವಣಾ ಕಣದಿಂದ ಹಿಂದೆ ಸರಿದ ಆರ್. ಶಂಕರ್| ಟಿಕೆಟ್ ಸಿಗದಿದ್ದರೆ ರಾಜೀನಾಮೆ ಪಡೆಯುತ್ತೇನೆಂದಿದ್ದ ನಾಯಕ ಇದ್ದಕ್ಕಿದ್ದಂತೆ ನಿರ್ಧಾರ ಬದಕಲಾಯಿಸಿದ್ದೇಕೆ?| ಸ್ಪರ್ಧಿಸಲು ತಯಾರಾಗಿದ್ದ ಆರ್. ಶಂಕರ್ MLC ಆಗುತ್ತೇನೆಂದಿದ್ದೇಕೆ? ಇಲ್ಲಿದೆ ಎಲ್ಲಾ ಪ್ರಶ್ನೆಗಳ ಉತ್ತರ

Share this Video
  • FB
  • Linkdin
  • Whatsapp

ಬೆಂಗಳೂರು[ನ.15]: ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದ್ದ ರಾಣೆಬೆನ್ನೂರು ಕ್ಷೇತ್ರದ ಉಪ ಚುನಾವಣಾ ಕಣದಿಂದ ಹಿಂದಕ್ಕೆ ಸರಿಯುತ್ತಿರುವುದಾಗಿ ಆರ್. ಶಂಕರ್ ಘೋಷಿಸಿದ್ದಾರೆ. ಇದಕ್ಕೇನು ಕಾರಣ? ಆರ್. ಶಂಕರ್ ಹೇಳಿದ್ದೇನು?

Add Asianetnews Kannada as a Preferred SourcegooglePreferred

ಟಿಕೆಟ್ ಸಿಗದಿದ್ದರೆ ರಾಜಕೀಯ ನಿವೇಋತ್ತಿ ಪಡೆಯುತ್ತೇನೆಂದಿದ್ದ ಆರ್. ಶಂಕರ್ ಇದ್ದಕ್ಕಿದ್ದಂತೆ ಚುನಾವಣಾ ಕಣದಿಂದ ಹಿಂದಕ್ಕೆ ಸರಿಯುವುದಾಗಿ ತಿಳಿಸಿದ್ದಾಋಎ. ಅಲ್ಲದೇ ಸಿಎಂ ಯಡಿಯೂರಪ್ಪ ಮಾತಿನಂತೆ MLC ಆಗುವುದಾಗಿಯೂ ತಿಳಿಸಿದ್ದಾರೆ.

ತಮ್ಮ ಈ ನಿರ್ಧಾರಕ್ಕೆ ಕಾರಣವೇನು ಎಂದು ಖುದ್ದು ಆರ್. ಶಂಕರ್ ತಿಳಿಸಿದ್ದಾರೆ. ಅವರೇನು ಹೇಳಿದ್ದಾಋಎ? ನೀವೇ ನೋಡಿ

Related Video